ಕರ್ನಾಟಕ ಸಂಸ್ಕೃತ ವಿವಿ ದತ್ತಿ ನಿಧಿಗೆ 2.5 ಲಕ್ಷ ದೇಣಿಗೆ

ಕರ್ನಾಟಕ ಸಂಸ್ಕೃತ ವಿವಿ ದತ್ತಿ ನಿಧಿಗೆ 2.5 ಲಕ್ಷ ದೇಣಿಗೆ


ಮೈಸೂರು,ಅ23,Tv10 ಕನ್ನಡ

ಮೈಸೂರಿನ ಸತ್ಯವತಿ ವಿಜಯ ರಾಘವಾಚಾರ್ ಛಾರಿಟಬಲ್ ಟ್ರಸ್ಟ್ ವತಿಯಿಂದ, ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ದತ್ತಿ ನಿಧಿಗೆ 2.5 ಲಕ್ಷ ಹಣವನ್ನು ದೇಣಿಗೆ ರೂಪದಲ್ಲಿ ನೀಡ ಲಾಯಿತು. ಹಲವಾರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಚಟುವಟಿಕೆಗಳಲ್ಲಿ ಕಾರ್ಯಪ್ರವೃತ್ತರಾಗಿರುವ ಡಾ.ಎ.ಪುಷ್ಪ ಅಯ್ಯಂಗಾರ್ ಮತ್ತು ಎ.ವೈದೇಹಿ ಅಯ್ಯಂಗಾರ್ ಸಹೋದರಿಯರ ನೇತೃತ್ವದಲ್ಲಿ ಬುಧವಾರ ದೇಣಿಗೆಯ ಚೆಕ್ ಅನ್ನು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ.ಎಸ್.ಅಹಲ್ಯಾ ಅವರಿಗೆ ಮೈಸೂರಿನ ಸರಸ್ವತಿಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಹಸ್ತಾಂತರಿಸಲಾಯಿತು.
ಈ ವೇಳೆ ಡಾ.ಎ.ಪುಷ್ಪ ಅಯ್ಯಂ ಗಾರ್ ಮತ್ತು ಎ.ವೈದೇಹಿ ಅಯ್ಯಂ ಗಾರ್ ಅವರು ಮಾತನಾಡಿ, ಕನ್ನಡ ಸೇವೆಗೆ ನಮ್ಮ ಜೀವನ ಮುಡಿಪಾಗಿದೆ. ಈವರೆಗೂ ನಮ್ಮ ತಂದೆ-ತಾಯಿ ಸತ್ಯವತಿ ಹಾಗೂ ವಿಜಯ ರಾಘ ವಾಚಾರ್ ಅವರ ಹೆಸರಿನಲ್ಲಿ ಇಂತಹ ಸೇವೆಗಳನ್ನು ಮಾಡಿಕೊಂಡು ಬರಲಾ ಗುತ್ತಿದೆ.ಅದರಲ್ಲೂ ಆಹಾರ, ಅಕ್ಷರ ಮತ್ತು ಆರೋಗ್ಯಕ್ಕೆ ಉತ್ತೇಜನ ನೀಡುವುದೇ ನಮ್ಮ ಮೂಲ ಉದ್ದೇಶವಾಗಿದ್ದು, ಯಾವುದೇ ಜಾತಿ-ಮತ ಬೇಧವಿಲ್ಲದೇ ಉತ್ತೇಜನ ನೀಡಿ, ಮುಂದಿನ ದಿನಗಳಲ್ಲೂ ಎಲ್ಲಾ ಸಂಘ ಸಂಸ್ಥೆಗಳಿಗೂ ಈ ಕಾರ್ಯವನ್ನು ವಿಸ್ತರಿಸಿಕೊಂಡು ಮುಂದುವರೆಸಿಕೊಂಡು ಹೋಗುವುದಾಗಿ ನುಡಿದರು.

ಈ ಸಂದರ್ಭದಲ್ಲಿ ವಿಜಯನಗರದ ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಇನ್ನಿತರರು ಹಾಜರಿದ್ದರು…

Spread the love

Related post

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…
ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿ ಹಲವು ಪ್ರಮುಖರ ಜೊತೆಗೆ ದೆಹಲಿಯ ಕನ್ನಡ ಭವನದಲ್ಲಿ ಬೆಳಗಿನ ಉಪಹಾರ ಸವಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ…

Leave a Reply

Your email address will not be published. Required fields are marked *