ಸ್ನಾನ ಮಾಡಲು ಬಂದ ವ್ಯಕ್ತಿ ದೇವಿಕೆರೆಯಲ್ಲಿ ಬಿದ್ದು ಸಾವು…ಹುಟ್ಟುಹಬ್ಬ ಮುನ್ನಾ ದಿನ ಮಸಣಕ್ಕೆ…

ಸ್ನಾನ ಮಾಡಲು ಬಂದ ವ್ಯಕ್ತಿ ದೇವಿಕೆರೆಯಲ್ಲಿ ಬಿದ್ದು ಸಾವು…ಹುಟ್ಟುಹಬ್ಬ ಮುನ್ನಾ ದಿನ ಮಸಣಕ್ಕೆ…

ಮೈಸೂರು,ಅ25,Tv10 ಕನ್ನಡ

ಹುಟ್ಟುಹಬ್ಬ ಮುನ್ನಾ ದಿನ ನಾಡದೇವಿಯ ದರುಶನ ಪಡೆಯಲು ಬಂದ ವ್ಯಕ್ತಿ ದೇವಿಕೆರೆ ಪಾಲಾಗಿದ್ದಾರೆ.ದೇವಿಯ ಆರಾಧಕರಾದ ಬೆಂಗಳೂರು ಮೂಲದ ಚೇತನ್ (27) ಮೃತ ದುರ್ದೈವಿ.ಮೃತ ಚೇತನ್ ಬೆಂಗಳೂರಿನ ಬಳಗೇರಿ ನಿವಾಸಿ ಎಂದು ಹೇಳಲಾಗಿದೆ.

ನಾಳೆ ಚೇತನ್ ರವರ ಜನ್ಮದಿನ.ಅಲ್ಲದೆ ಇವರು ದೇವಿಯ ಆರಾಧಕರೂ ಸಹ ಆಗಿದ್ದಾರೆ.ಹುಟ್ಟುಹಬ್ಬದ ಮುನ್ನಾ ದಿನ ನಾಡದೇವಿಯ ದರುಶನ ಪಡೆಯಲು ತಮ್ಮ ನಾಲ್ಕು ಜನ ಸ್ನೇಹಿತರೊಂದಿಗೆ ಬಂದು ಚಾಮುಂಡಿ ಬೆಟ್ಟದ ವಸತಿಗೃಹದಲ್ಲಿ ತಂಗಿದ್ದಾರೆ.ಇಂದು ಮುಂಜಾನೆ ದೇವೆಕೆರೆಯಲ್ಲಿ ಸ್ನಾನ ಮಾಡಲು ತೆರಳಿದ ವೇಳೆ ಆಕಸ್ಮಿಕವಾಗಿ ಜಾರಿ ನೀರುಪಾಲಾಗಿದ್ದಾರೆ.ಇಂದು ಬೆಳಿಗ್ಗೆ ದೇವರ ಶುದ್ದಿಗಾಗಿ ಕೆರೆಯಿಂದ ನೀರು ತರಲು ಅರ್ಚಕರು ಬಂದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.ಕೆ.ಆರ್.ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *