ಸ್ನಾನ ಮಾಡಲು ಬಂದ ವ್ಯಕ್ತಿ ದೇವಿಕೆರೆಯಲ್ಲಿ ಬಿದ್ದು ಸಾವು…ಹುಟ್ಟುಹಬ್ಬ ಮುನ್ನಾ ದಿನ ಮಸಣಕ್ಕೆ…

ಸ್ನಾನ ಮಾಡಲು ಬಂದ ವ್ಯಕ್ತಿ ದೇವಿಕೆರೆಯಲ್ಲಿ ಬಿದ್ದು ಸಾವು…ಹುಟ್ಟುಹಬ್ಬ ಮುನ್ನಾ ದಿನ ಮಸಣಕ್ಕೆ…

ಮೈಸೂರು,ಅ25,Tv10 ಕನ್ನಡ

ಹುಟ್ಟುಹಬ್ಬ ಮುನ್ನಾ ದಿನ ನಾಡದೇವಿಯ ದರುಶನ ಪಡೆಯಲು ಬಂದ ವ್ಯಕ್ತಿ ದೇವಿಕೆರೆ ಪಾಲಾಗಿದ್ದಾರೆ.ದೇವಿಯ ಆರಾಧಕರಾದ ಬೆಂಗಳೂರು ಮೂಲದ ಚೇತನ್ (27) ಮೃತ ದುರ್ದೈವಿ.ಮೃತ ಚೇತನ್ ಬೆಂಗಳೂರಿನ ಬಳಗೇರಿ ನಿವಾಸಿ ಎಂದು ಹೇಳಲಾಗಿದೆ.

ನಾಳೆ ಚೇತನ್ ರವರ ಜನ್ಮದಿನ.ಅಲ್ಲದೆ ಇವರು ದೇವಿಯ ಆರಾಧಕರೂ ಸಹ ಆಗಿದ್ದಾರೆ.ಹುಟ್ಟುಹಬ್ಬದ ಮುನ್ನಾ ದಿನ ನಾಡದೇವಿಯ ದರುಶನ ಪಡೆಯಲು ತಮ್ಮ ನಾಲ್ಕು ಜನ ಸ್ನೇಹಿತರೊಂದಿಗೆ ಬಂದು ಚಾಮುಂಡಿ ಬೆಟ್ಟದ ವಸತಿಗೃಹದಲ್ಲಿ ತಂಗಿದ್ದಾರೆ.ಇಂದು ಮುಂಜಾನೆ ದೇವೆಕೆರೆಯಲ್ಲಿ ಸ್ನಾನ ಮಾಡಲು ತೆರಳಿದ ವೇಳೆ ಆಕಸ್ಮಿಕವಾಗಿ ಜಾರಿ ನೀರುಪಾಲಾಗಿದ್ದಾರೆ.ಇಂದು ಬೆಳಿಗ್ಗೆ ದೇವರ ಶುದ್ದಿಗಾಗಿ ಕೆರೆಯಿಂದ ನೀರು ತರಲು ಅರ್ಚಕರು ಬಂದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.ಕೆ.ಆರ್.ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *