ಸ್ನಾನ ಮಾಡಲು ಬಂದ ವ್ಯಕ್ತಿ ದೇವಿಕೆರೆಯಲ್ಲಿ ಬಿದ್ದು ಸಾವು…ಹುಟ್ಟುಹಬ್ಬ ಮುನ್ನಾ ದಿನ ಮಸಣಕ್ಕೆ…

ಸ್ನಾನ ಮಾಡಲು ಬಂದ ವ್ಯಕ್ತಿ ದೇವಿಕೆರೆಯಲ್ಲಿ ಬಿದ್ದು ಸಾವು…ಹುಟ್ಟುಹಬ್ಬ ಮುನ್ನಾ ದಿನ ಮಸಣಕ್ಕೆ…

ಮೈಸೂರು,ಅ25,Tv10 ಕನ್ನಡ

ಹುಟ್ಟುಹಬ್ಬ ಮುನ್ನಾ ದಿನ ನಾಡದೇವಿಯ ದರುಶನ ಪಡೆಯಲು ಬಂದ ವ್ಯಕ್ತಿ ದೇವಿಕೆರೆ ಪಾಲಾಗಿದ್ದಾರೆ.ದೇವಿಯ ಆರಾಧಕರಾದ ಬೆಂಗಳೂರು ಮೂಲದ ಚೇತನ್ (27) ಮೃತ ದುರ್ದೈವಿ.ಮೃತ ಚೇತನ್ ಬೆಂಗಳೂರಿನ ಬಳಗೇರಿ ನಿವಾಸಿ ಎಂದು ಹೇಳಲಾಗಿದೆ.

ನಾಳೆ ಚೇತನ್ ರವರ ಜನ್ಮದಿನ.ಅಲ್ಲದೆ ಇವರು ದೇವಿಯ ಆರಾಧಕರೂ ಸಹ ಆಗಿದ್ದಾರೆ.ಹುಟ್ಟುಹಬ್ಬದ ಮುನ್ನಾ ದಿನ ನಾಡದೇವಿಯ ದರುಶನ ಪಡೆಯಲು ತಮ್ಮ ನಾಲ್ಕು ಜನ ಸ್ನೇಹಿತರೊಂದಿಗೆ ಬಂದು ಚಾಮುಂಡಿ ಬೆಟ್ಟದ ವಸತಿಗೃಹದಲ್ಲಿ ತಂಗಿದ್ದಾರೆ.ಇಂದು ಮುಂಜಾನೆ ದೇವೆಕೆರೆಯಲ್ಲಿ ಸ್ನಾನ ಮಾಡಲು ತೆರಳಿದ ವೇಳೆ ಆಕಸ್ಮಿಕವಾಗಿ ಜಾರಿ ನೀರುಪಾಲಾಗಿದ್ದಾರೆ.ಇಂದು ಬೆಳಿಗ್ಗೆ ದೇವರ ಶುದ್ದಿಗಾಗಿ ಕೆರೆಯಿಂದ ನೀರು ತರಲು ಅರ್ಚಕರು ಬಂದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.ಕೆ.ಆರ್.ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *