ಆರ್ಥಿಕ ನೆರವಿಗಾಗಿ ಮನವಿ ಮಾಡಿದ ಪುಸ್ತಕ ಪ್ರೇಮಿ…ನೆರವಿಗೆ ಧಾವಿಸಿದ ಕನ್ನಡ ಪ್ರೇಮಿಗಳು…

ಆರ್ಥಿಕ ನೆರವಿಗಾಗಿ ಮನವಿ ಮಾಡಿದ ಪುಸ್ತಕ ಪ್ರೇಮಿ…ನೆರವಿಗೆ ಧಾವಿಸಿದ ಕನ್ನಡ ಪ್ರೇಮಿಗಳು…

ಮೈಸೂರು,ಅ25,Tv10 ಕನ್ನಡ

ಭಾಷೆಗೆ ಎಲ್ಲೆ ಇಲ್ಲ ಪುಸ್ತಕ ಪ್ರೇಮಕ್ಕೆ ಕೊನೆ ಇಲ್ಲ ಎಂಬ ನಾಣ್ಣುಡಿಗೆ ಉದಾಹರಣೆಯಾದ ಉದಯಗಿರಿಯ ಸೈಯದ್ ಇಸಾಕ್ ಲೈಬ್ರರಿಗೆ ಆರ್ಥಿಕ ನೆರವು ಬೇಕಿದೆ.ಇಳಿ ವಯಸ್ಸಿನಲ್ಲಿ ತಮ್ಮ ಸ್ವಂತ ದುಡಿಮೆಯಲ್ಲಿ ಸಾರ್ವಜನಿಕ ಗ್ರಂಥಾಲಯವನ್ನ ತೆರೆದು ಕನ್ನಡ ಹೂರಣವನ್ನ ಪಸರಿಸುತ್ತಿರುವ ಸೈಯದ್ ಇಸಾಕ್ ತಮ್ಮ ಲೈಬ್ರರಿಯನ್ನ ಉಳಿಸಿಕೊಡುವಂತೆ ಕನ್ನಡ ಪ್ರೇಮಿಗಳಿಗೆ ಮನವಿ ಮಾಡಿದ್ದಾರೆ.ಸ್ವಂತ ಖರ್ಚಿನಿಂದ ಸ್ಥಾಪನೆಯಾದ ಗ್ರಂಥಾಲಯದಲ್ಲಿ ಸಾವಿರಾರು ಪುಸ್ತಕಗಳ ಸಂಗ್ರಹವಿದೆ.ಕನ್ನಡವನ್ನ ಉಳಿಸಿ ಬೆಳೆಸಿದ ಸಾಹಿತಿಗಳ ಭಾವಚಿತ್ರಗಳು ಕನ್ನಡ ಪ್ರೇಮಿಗಳನ್ನ ಸೆಳೆಯುತ್ತಿವೆ.ಕನ್ನಡ ದಿನ ಪತ್ರಿಕೆಗಳು ಕನ್ನಡಿಗರಿಗೆ ಜ್ಞಾನವನ್ನ ಹಂಚುತ್ತಿದೆ.ಹಲವಾರು ವರ್ಷಗಳಿಂದ ತಮ್ಮದೇ ಆದ ಶೈಲಿಯಲ್ಲಿ ಗ್ರಂಥಾಲಯದ ಮೂಲಕ ಕನ್ನಡ ಸೇವೆ ಮಾಡಿಕೊಂಡು ಬಂದಿರುವ ಸೈಯದ್ ಇಸಾಕ್ ತಮ್ಮ ಲೈಬ್ರರಿ ಉಳಿಸಲು ಸಾರ್ವಜನಿಕವಾಗಿ ಮನವಿ ಮಾಡಿದ್ದಾರೆ.ಕೆಲವೇ ದಿನಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ಸಂಧರ್ಭದಲ್ಲಿ ಕನ್ನಡಿಗರು ಸೈಯದ್ ಇಸಾಕ್ ರವರ ಗ್ರಂಥಾಲಯ ಉಳಿವಿಗಾಗಿ ಒತ್ತು ನೀಡಬೇಕಿದೆ.
ಈ ಮಾಹಿತಿ ಅರಿತ ಕನ್ನಡ ಪ್ರೇಮಿಗಳು ಮತ್ತು ಜೀವದಾರ ರಕ್ತ ನಿಧಿ ಕೇಂದ್ರ ಹಾಗೂ ಕನ್ನಡಪರ ಸಂಘಟನೆಗಳು ನೆರವಿಗೆ ಮುಂದಾಗಿವೆ.ಜೀವಧಾರ ರಕ್ತನಿಧಿ ಕೇಂದ್ರವು ಸೈಯದ್ ಲೈಬ್ರೆರಿಯ ವಿದ್ಯುತ್ ಬಿಲ್ ಹಾಗೂ ಪತ್ರಿಕೆಗೆ ಸಹಾಯ ಮಾಡಲು ಮುಂದಾಗಿದೆ. ಜೀವದಾರರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮಯೂರ ಕನ್ನಡ ಯುವಕರ ಬಳಗದ ಅಧ್ಯಕ್ಷ ಜಿ ರಾಘವೇಂದ್ರ, ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಮಹಾನ್ ಶ್ರೇಯಸ್ ಹಾಗೂ ಇನ್ನಿತರರು ಗ್ರಂಥಾಲಯಕ್ಕೆ ಭೇಟಿ ನೀಡಿ ಸೈಯದ್ ಇಸಾಕ್ ರವರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *