ಮಂಗಳಮುಖಿಗೆ ಡಾಕ್ಟರೇಟ್…ಮೆರವಣಿಗೆ ಮೂಲಕ ಸಂಭ್ರಮ…

ಮಂಗಳಮುಖಿಗೆ ಡಾಕ್ಟರೇಟ್…ಮೆರವಣಿಗೆ ಮೂಲಕ ಸಂಭ್ರಮ…

ಮೈಸೂರು,ಅ26,Tv10 ಕನ್ನಡ

ಸಮಾಜಸೇವೆ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿ ಡಾಕ್ಟರೇಟ್ ಪಡೆದ ಮಂಗಳಮುಖಿಗೆ ಸಮುದಾಯದಿಂದ ಅಭಿನಂದನೆಗಳು ಹರಿದು ಬಂದಿದೆ.ಡಾಕ್ಟರೇಟ್ ಗೆ ಭಾಜನರಾದ ಮಂಗಳಮುಖಿಯನ್ನ ತಮ್ಮ ಸಮುದಾಯದವರು ಸಂಭ್ರಮದಿಂದ ಸ್ವಾಗತಿಸಿದ್ದಾರೆ.ಮೆರವಣಿಗೆ ಮೂಲಕ ಕರೆದೊಯ್ದು ಸಂಭ್ರಮಿಸಿದ್ದಾರೆ.

ಗಾಯಿತ್ರಿಪುರಂ ನಿವಾಸಿ ಕರೀನಮ್ಮ‌@ ರುಬೀನ್ ತಾಜ್ ಡಾಕ್ಟರೇಟ್ ಪಡೆದ ಮಂಗಳಮುಖಿ.ಏಶಿಯಾ ಇಂಟರ್ ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿಯಲ್ಲಿ ಇಂದು ಕರೀನಮ್ಮ ಗೆ ಡಾಕ್ಟರೇಟ್ ಪದವಿಯನ್ನ ನೀಡಿ ಗೌರವಿಸಿದ್ದಾರೆ.ಸಮಾಜಸೇವೆಯಲ್ಲಿ ಸಾಧನೆ ಮಾಡಿದ ಹಿನ್ನಲೆ ಡಾಕ್ಟರೇಟ್ ಪದವಿ ನೀಡಲಾಗಿದೆ.ಬೆಂಗಳೂರಿನಿಂದ ಮೈಸೂರಿಗೆ ಬಂದ ಕರೀನಮ್ಮ ರವರನ್ನ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿದ ಮಂಗಳಮುಖಿಯರು ಹರ್ಷ ವ್ಯಕ್ತಪಡಿಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

1 Comments

  • Wow! Thank you! I always wanted to write on my site something like that. Can I implement a fragment of your post to my website?

Leave a Reply

Your email address will not be published. Required fields are marked *