ಮಂಗಳಮುಖಿಗೆ ಡಾಕ್ಟರೇಟ್…ಮೆರವಣಿಗೆ ಮೂಲಕ ಸಂಭ್ರಮ…

ಮಂಗಳಮುಖಿಗೆ ಡಾಕ್ಟರೇಟ್…ಮೆರವಣಿಗೆ ಮೂಲಕ ಸಂಭ್ರಮ…

ಮೈಸೂರು,ಅ26,Tv10 ಕನ್ನಡ

ಸಮಾಜಸೇವೆ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿ ಡಾಕ್ಟರೇಟ್ ಪಡೆದ ಮಂಗಳಮುಖಿಗೆ ಸಮುದಾಯದಿಂದ ಅಭಿನಂದನೆಗಳು ಹರಿದು ಬಂದಿದೆ.ಡಾಕ್ಟರೇಟ್ ಗೆ ಭಾಜನರಾದ ಮಂಗಳಮುಖಿಯನ್ನ ತಮ್ಮ ಸಮುದಾಯದವರು ಸಂಭ್ರಮದಿಂದ ಸ್ವಾಗತಿಸಿದ್ದಾರೆ.ಮೆರವಣಿಗೆ ಮೂಲಕ ಕರೆದೊಯ್ದು ಸಂಭ್ರಮಿಸಿದ್ದಾರೆ.

ಗಾಯಿತ್ರಿಪುರಂ ನಿವಾಸಿ ಕರೀನಮ್ಮ‌@ ರುಬೀನ್ ತಾಜ್ ಡಾಕ್ಟರೇಟ್ ಪಡೆದ ಮಂಗಳಮುಖಿ.ಏಶಿಯಾ ಇಂಟರ್ ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿಯಲ್ಲಿ ಇಂದು ಕರೀನಮ್ಮ ಗೆ ಡಾಕ್ಟರೇಟ್ ಪದವಿಯನ್ನ ನೀಡಿ ಗೌರವಿಸಿದ್ದಾರೆ.ಸಮಾಜಸೇವೆಯಲ್ಲಿ ಸಾಧನೆ ಮಾಡಿದ ಹಿನ್ನಲೆ ಡಾಕ್ಟರೇಟ್ ಪದವಿ ನೀಡಲಾಗಿದೆ.ಬೆಂಗಳೂರಿನಿಂದ ಮೈಸೂರಿಗೆ ಬಂದ ಕರೀನಮ್ಮ ರವರನ್ನ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿದ ಮಂಗಳಮುಖಿಯರು ಹರ್ಷ ವ್ಯಕ್ತಪಡಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

1 Comments

  • Wow! Thank you! I always wanted to write on my site something like that. Can I implement a fragment of your post to my website?

Leave a Reply

Your email address will not be published. Required fields are marked *