ಮಂಗಳಮುಖಿಗೆ ಡಾಕ್ಟರೇಟ್…ಮೆರವಣಿಗೆ ಮೂಲಕ ಸಂಭ್ರಮ…

ಮಂಗಳಮುಖಿಗೆ ಡಾಕ್ಟರೇಟ್…ಮೆರವಣಿಗೆ ಮೂಲಕ ಸಂಭ್ರಮ…

ಮೈಸೂರು,ಅ26,Tv10 ಕನ್ನಡ

ಸಮಾಜಸೇವೆ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿ ಡಾಕ್ಟರೇಟ್ ಪಡೆದ ಮಂಗಳಮುಖಿಗೆ ಸಮುದಾಯದಿಂದ ಅಭಿನಂದನೆಗಳು ಹರಿದು ಬಂದಿದೆ.ಡಾಕ್ಟರೇಟ್ ಗೆ ಭಾಜನರಾದ ಮಂಗಳಮುಖಿಯನ್ನ ತಮ್ಮ ಸಮುದಾಯದವರು ಸಂಭ್ರಮದಿಂದ ಸ್ವಾಗತಿಸಿದ್ದಾರೆ.ಮೆರವಣಿಗೆ ಮೂಲಕ ಕರೆದೊಯ್ದು ಸಂಭ್ರಮಿಸಿದ್ದಾರೆ.

ಗಾಯಿತ್ರಿಪುರಂ ನಿವಾಸಿ ಕರೀನಮ್ಮ‌@ ರುಬೀನ್ ತಾಜ್ ಡಾಕ್ಟರೇಟ್ ಪಡೆದ ಮಂಗಳಮುಖಿ.ಏಶಿಯಾ ಇಂಟರ್ ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿಯಲ್ಲಿ ಇಂದು ಕರೀನಮ್ಮ ಗೆ ಡಾಕ್ಟರೇಟ್ ಪದವಿಯನ್ನ ನೀಡಿ ಗೌರವಿಸಿದ್ದಾರೆ.ಸಮಾಜಸೇವೆಯಲ್ಲಿ ಸಾಧನೆ ಮಾಡಿದ ಹಿನ್ನಲೆ ಡಾಕ್ಟರೇಟ್ ಪದವಿ ನೀಡಲಾಗಿದೆ.ಬೆಂಗಳೂರಿನಿಂದ ಮೈಸೂರಿಗೆ ಬಂದ ಕರೀನಮ್ಮ ರವರನ್ನ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿದ ಮಂಗಳಮುಖಿಯರು ಹರ್ಷ ವ್ಯಕ್ತಪಡಿಸಿದ್ದಾರೆ…

Spread the love

Related post

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…
ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು ಮೈಸೂರು,ಜೂ29,Tv10 ಕನ್ನಡ ನಂಜನಗೂಡು ತಾಲೂಕು ಗಟ್ಟವಾಡಿ ಗ್ರಾಮದ ಶ್ರೀ ಸುಭ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಯಾಗಲಿರುವ…

1 Comments

  • Wow! Thank you! I always wanted to write on my site something like that. Can I implement a fragment of your post to my website?

Leave a Reply

Your email address will not be published. Required fields are marked *