ಮಂಗಳಮುಖಿಗೆ ಡಾಕ್ಟರೇಟ್…ಮೆರವಣಿಗೆ ಮೂಲಕ ಸಂಭ್ರಮ…

ಮಂಗಳಮುಖಿಗೆ ಡಾಕ್ಟರೇಟ್…ಮೆರವಣಿಗೆ ಮೂಲಕ ಸಂಭ್ರಮ…

ಮೈಸೂರು,ಅ26,Tv10 ಕನ್ನಡ

ಸಮಾಜಸೇವೆ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿ ಡಾಕ್ಟರೇಟ್ ಪಡೆದ ಮಂಗಳಮುಖಿಗೆ ಸಮುದಾಯದಿಂದ ಅಭಿನಂದನೆಗಳು ಹರಿದು ಬಂದಿದೆ.ಡಾಕ್ಟರೇಟ್ ಗೆ ಭಾಜನರಾದ ಮಂಗಳಮುಖಿಯನ್ನ ತಮ್ಮ ಸಮುದಾಯದವರು ಸಂಭ್ರಮದಿಂದ ಸ್ವಾಗತಿಸಿದ್ದಾರೆ.ಮೆರವಣಿಗೆ ಮೂಲಕ ಕರೆದೊಯ್ದು ಸಂಭ್ರಮಿಸಿದ್ದಾರೆ.

ಗಾಯಿತ್ರಿಪುರಂ ನಿವಾಸಿ ಕರೀನಮ್ಮ‌@ ರುಬೀನ್ ತಾಜ್ ಡಾಕ್ಟರೇಟ್ ಪಡೆದ ಮಂಗಳಮುಖಿ.ಏಶಿಯಾ ಇಂಟರ್ ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿಯಲ್ಲಿ ಇಂದು ಕರೀನಮ್ಮ ಗೆ ಡಾಕ್ಟರೇಟ್ ಪದವಿಯನ್ನ ನೀಡಿ ಗೌರವಿಸಿದ್ದಾರೆ.ಸಮಾಜಸೇವೆಯಲ್ಲಿ ಸಾಧನೆ ಮಾಡಿದ ಹಿನ್ನಲೆ ಡಾಕ್ಟರೇಟ್ ಪದವಿ ನೀಡಲಾಗಿದೆ.ಬೆಂಗಳೂರಿನಿಂದ ಮೈಸೂರಿಗೆ ಬಂದ ಕರೀನಮ್ಮ ರವರನ್ನ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿದ ಮಂಗಳಮುಖಿಯರು ಹರ್ಷ ವ್ಯಕ್ತಪಡಿಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *