ಮಂಗಳಮುಖಿಗೆ ಡಾಕ್ಟರೇಟ್…ಮೆರವಣಿಗೆ ಮೂಲಕ ಸಂಭ್ರಮ…

ಮಂಗಳಮುಖಿಗೆ ಡಾಕ್ಟರೇಟ್…ಮೆರವಣಿಗೆ ಮೂಲಕ ಸಂಭ್ರಮ…

ಮೈಸೂರು,ಅ26,Tv10 ಕನ್ನಡ

ಸಮಾಜಸೇವೆ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿ ಡಾಕ್ಟರೇಟ್ ಪಡೆದ ಮಂಗಳಮುಖಿಗೆ ಸಮುದಾಯದಿಂದ ಅಭಿನಂದನೆಗಳು ಹರಿದು ಬಂದಿದೆ.ಡಾಕ್ಟರೇಟ್ ಗೆ ಭಾಜನರಾದ ಮಂಗಳಮುಖಿಯನ್ನ ತಮ್ಮ ಸಮುದಾಯದವರು ಸಂಭ್ರಮದಿಂದ ಸ್ವಾಗತಿಸಿದ್ದಾರೆ.ಮೆರವಣಿಗೆ ಮೂಲಕ ಕರೆದೊಯ್ದು ಸಂಭ್ರಮಿಸಿದ್ದಾರೆ.

ಗಾಯಿತ್ರಿಪುರಂ ನಿವಾಸಿ ಕರೀನಮ್ಮ‌@ ರುಬೀನ್ ತಾಜ್ ಡಾಕ್ಟರೇಟ್ ಪಡೆದ ಮಂಗಳಮುಖಿ.ಏಶಿಯಾ ಇಂಟರ್ ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿಯಲ್ಲಿ ಇಂದು ಕರೀನಮ್ಮ ಗೆ ಡಾಕ್ಟರೇಟ್ ಪದವಿಯನ್ನ ನೀಡಿ ಗೌರವಿಸಿದ್ದಾರೆ.ಸಮಾಜಸೇವೆಯಲ್ಲಿ ಸಾಧನೆ ಮಾಡಿದ ಹಿನ್ನಲೆ ಡಾಕ್ಟರೇಟ್ ಪದವಿ ನೀಡಲಾಗಿದೆ.ಬೆಂಗಳೂರಿನಿಂದ ಮೈಸೂರಿಗೆ ಬಂದ ಕರೀನಮ್ಮ ರವರನ್ನ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿದ ಮಂಗಳಮುಖಿಯರು ಹರ್ಷ ವ್ಯಕ್ತಪಡಿಸಿದ್ದಾರೆ…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

1 Comments

  • Wow! Thank you! I always wanted to write on my site something like that. Can I implement a fragment of your post to my website?

Leave a Reply

Your email address will not be published. Required fields are marked *