ಮಂಗಳಮುಖಿಗೆ ಡಾಕ್ಟರೇಟ್…ಮೆರವಣಿಗೆ ಮೂಲಕ ಸಂಭ್ರಮ…

ಮಂಗಳಮುಖಿಗೆ ಡಾಕ್ಟರೇಟ್…ಮೆರವಣಿಗೆ ಮೂಲಕ ಸಂಭ್ರಮ…

ಮೈಸೂರು,ಅ26,Tv10 ಕನ್ನಡ

ಸಮಾಜಸೇವೆ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿ ಡಾಕ್ಟರೇಟ್ ಪಡೆದ ಮಂಗಳಮುಖಿಗೆ ಸಮುದಾಯದಿಂದ ಅಭಿನಂದನೆಗಳು ಹರಿದು ಬಂದಿದೆ.ಡಾಕ್ಟರೇಟ್ ಗೆ ಭಾಜನರಾದ ಮಂಗಳಮುಖಿಯನ್ನ ತಮ್ಮ ಸಮುದಾಯದವರು ಸಂಭ್ರಮದಿಂದ ಸ್ವಾಗತಿಸಿದ್ದಾರೆ.ಮೆರವಣಿಗೆ ಮೂಲಕ ಕರೆದೊಯ್ದು ಸಂಭ್ರಮಿಸಿದ್ದಾರೆ.

ಗಾಯಿತ್ರಿಪುರಂ ನಿವಾಸಿ ಕರೀನಮ್ಮ‌@ ರುಬೀನ್ ತಾಜ್ ಡಾಕ್ಟರೇಟ್ ಪಡೆದ ಮಂಗಳಮುಖಿ.ಏಶಿಯಾ ಇಂಟರ್ ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿಯಲ್ಲಿ ಇಂದು ಕರೀನಮ್ಮ ಗೆ ಡಾಕ್ಟರೇಟ್ ಪದವಿಯನ್ನ ನೀಡಿ ಗೌರವಿಸಿದ್ದಾರೆ.ಸಮಾಜಸೇವೆಯಲ್ಲಿ ಸಾಧನೆ ಮಾಡಿದ ಹಿನ್ನಲೆ ಡಾಕ್ಟರೇಟ್ ಪದವಿ ನೀಡಲಾಗಿದೆ.ಬೆಂಗಳೂರಿನಿಂದ ಮೈಸೂರಿಗೆ ಬಂದ ಕರೀನಮ್ಮ ರವರನ್ನ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿದ ಮಂಗಳಮುಖಿಯರು ಹರ್ಷ ವ್ಯಕ್ತಪಡಿಸಿದ್ದಾರೆ…

Spread the love

Related post

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…
ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ…

1 Comments

  • Wow! Thank you! I always wanted to write on my site something like that. Can I implement a fragment of your post to my website?

Leave a Reply

Your email address will not be published. Required fields are marked *