ಸಾಧಕರಿಗೆ ಡಾ.ಪುನೀತ್ ರಾಜರತ್ನ ಪ್ರಶಸ್ತಿ ಪ್ರಧಾನ…ಮಲೆಮಹದೇಶ್ವರ ಸೇವಾ ಸಂಸ್ಥೆಯಿಂದ ಕಾರ್ಯಕ್ರಮ…

ಸಾಧಕರಿಗೆ ಡಾ.ಪುನೀತ್ ರಾಜರತ್ನ ಪ್ರಶಸ್ತಿ ಪ್ರಧಾನ…ಮಲೆಮಹದೇಶ್ವರ ಸೇವಾ ಸಂಸ್ಥೆಯಿಂದ ಕಾರ್ಯಕ್ರಮ…

ಮೈಸೂರು,ಅ28,Tv10 ಕನ್ನಡ

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ ಪುನೀತ್ ರಾಜರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮಲೆ ಮಹದೇಶ್ವರ ಸೇವಾ ಸಂಸ್ಥೆ ವತಿಯಿಂದ
ವಿಜಯನಗರದ ಖಾಸಗಿ ಹೋಟೆಲ್ ನಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಮೂರನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು. ಸಂಗೀತ ಹಾಗೂ ವೈದ್ಯಕೀಯ ಕ್ಷೇತ್ರದಿಂದ ಡಾಕ್ಟರ್ ರೇಖಾ ಮನಃಶಾಂತಿ, ನಿರೂಪಣೆ ಕ್ಷೇತ್ರದಿಂದ ಮಂಜು ಸಿ ಶಂಕರ್, ಸಹಕಾರಿ ಕ್ಷೇತ್ರದಿಂದ ರಿಷಿ ವಿಶ್ವಕರ್ಮ, ಸಂಘಟನಾ ಕ್ಷೇತ್ರದಿಂದ ರೂಪ ಎಚ್ ಗೌಡ, ಕ್ರೀಡಾ ಕ್ಷೇತ್ರದಿಂದ ಅಲೋಕ್ ಆರ್ ಜೈನ್, ಚಿತ್ರರಂಗ ಕ್ಷೇತ್ರದಿಂದ ಸ್ಮಿತಾ ಬಿ, ಸಂಘಟನಾ ಕ್ಷೇತ್ರದಿಂದ
ಕಾಡನಹಳ್ಳಿ ಡಿ. ಸ್ವಾಮಿಗೌಡ ರವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ
ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ಸಿ ನಾರಾಯಣ ಗೌಡ,
ಮೈಸೂರ್ ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿಟಿ ಪ್ರಕಾಶ್, ಹಿರಿಯ ಸಮಾಜ ಸೇವಕರಾದ ಕೆ ರಘುರಾಮ ವಾಜಪೇಯಿ, ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಕೆ ಬಿ ಲಿಂಗರಾಜು, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಸಮಾಜ ಸೇವಕರಾದ ನಜರಬಾದ್ ನಟರಾಜ್, ಮಯೂರ ಕನ್ನಡ ಯುವಕರ ಬಳಗದ ಅಧ್ಯಕ್ಷರಾದ ಜಿ ರಾಘವೇಂದ್ರ, ಮಲೆ ಮಾದೇಶ್ವರ ಸೇವಾ ಸಂಸ್ಥೆ ಸಂಸ್ಥೆಯ ಅಧ್ಯಕ್ಷರಾದ ಮಹಾನ್ ಶ್ರೇಯಸ್, ರಾಕೇಶ್, ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *