ಸಾಧಕರಿಗೆ ಡಾ.ಪುನೀತ್ ರಾಜರತ್ನ ಪ್ರಶಸ್ತಿ ಪ್ರಧಾನ…ಮಲೆಮಹದೇಶ್ವರ ಸೇವಾ ಸಂಸ್ಥೆಯಿಂದ ಕಾರ್ಯಕ್ರಮ…

ಸಾಧಕರಿಗೆ ಡಾ.ಪುನೀತ್ ರಾಜರತ್ನ ಪ್ರಶಸ್ತಿ ಪ್ರಧಾನ…ಮಲೆಮಹದೇಶ್ವರ ಸೇವಾ ಸಂಸ್ಥೆಯಿಂದ ಕಾರ್ಯಕ್ರಮ…

ಮೈಸೂರು,ಅ28,Tv10 ಕನ್ನಡ

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ ಪುನೀತ್ ರಾಜರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮಲೆ ಮಹದೇಶ್ವರ ಸೇವಾ ಸಂಸ್ಥೆ ವತಿಯಿಂದ
ವಿಜಯನಗರದ ಖಾಸಗಿ ಹೋಟೆಲ್ ನಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಮೂರನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು. ಸಂಗೀತ ಹಾಗೂ ವೈದ್ಯಕೀಯ ಕ್ಷೇತ್ರದಿಂದ ಡಾಕ್ಟರ್ ರೇಖಾ ಮನಃಶಾಂತಿ, ನಿರೂಪಣೆ ಕ್ಷೇತ್ರದಿಂದ ಮಂಜು ಸಿ ಶಂಕರ್, ಸಹಕಾರಿ ಕ್ಷೇತ್ರದಿಂದ ರಿಷಿ ವಿಶ್ವಕರ್ಮ, ಸಂಘಟನಾ ಕ್ಷೇತ್ರದಿಂದ ರೂಪ ಎಚ್ ಗೌಡ, ಕ್ರೀಡಾ ಕ್ಷೇತ್ರದಿಂದ ಅಲೋಕ್ ಆರ್ ಜೈನ್, ಚಿತ್ರರಂಗ ಕ್ಷೇತ್ರದಿಂದ ಸ್ಮಿತಾ ಬಿ, ಸಂಘಟನಾ ಕ್ಷೇತ್ರದಿಂದ
ಕಾಡನಹಳ್ಳಿ ಡಿ. ಸ್ವಾಮಿಗೌಡ ರವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ
ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ಸಿ ನಾರಾಯಣ ಗೌಡ,
ಮೈಸೂರ್ ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿಟಿ ಪ್ರಕಾಶ್, ಹಿರಿಯ ಸಮಾಜ ಸೇವಕರಾದ ಕೆ ರಘುರಾಮ ವಾಜಪೇಯಿ, ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಕೆ ಬಿ ಲಿಂಗರಾಜು, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಸಮಾಜ ಸೇವಕರಾದ ನಜರಬಾದ್ ನಟರಾಜ್, ಮಯೂರ ಕನ್ನಡ ಯುವಕರ ಬಳಗದ ಅಧ್ಯಕ್ಷರಾದ ಜಿ ರಾಘವೇಂದ್ರ, ಮಲೆ ಮಾದೇಶ್ವರ ಸೇವಾ ಸಂಸ್ಥೆ ಸಂಸ್ಥೆಯ ಅಧ್ಯಕ್ಷರಾದ ಮಹಾನ್ ಶ್ರೇಯಸ್, ರಾಕೇಶ್, ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ದೃಷ್ಟಿ ತಗುಲಬಾರದೆಂದು ಜಮೀನಿಗೆ ಮಾಡಲ್ ಗಳ ಫೋಟೋ ಅಳವಡಿಸಿದ ಭೂಪ…ರೈತನ ಚಾಲಾಕಿ ಐಡಿಯಾಗೆ ಸ್ಥಳೀಯರು ಸುಸ್ತು…

ದೃಷ್ಟಿ ತಗುಲಬಾರದೆಂದು ಜಮೀನಿಗೆ ಮಾಡಲ್ ಗಳ ಫೋಟೋ ಅಳವಡಿಸಿದ ಭೂಪ…ರೈತನ ಚಾಲಾಕಿ…

ನಂಜನಗೂಡು,ಫೆ19,Tv10 ಕನ್ನಡ ಸಾರ್ವಜನಿಕರ ದೃಷ್ಟಿ ಬೀಳಬಾರದೆಂಬ ಕಾರಣಕ್ಕೆ ಭೂತದ ಮುಖವಾಡ ಇರುವ ಬೊಂಬೆಗಳನ್ನ ಅಳವಡಿಸುವುದನ್ನ ನೋಡಿದ್ದೇವೆ.ಆದ್ರೆ ನಂಜನಗೂಡು ತಾಲೂಕಿನ ಕಕ್ಕರಹಟ್ಟಿ ಗ್ರಾಮದ ರೈತನೊಬ್ಬ ಐನಾತಿ ಐಡಿಯಾ ಹುಡುಕಿದ್ದಾನೆ.ಅರೆಬೆತ್ತಲೆಯಾಗಿ ಇರುವ…
ಹಾಡ್ಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅವ್ಯವಹಾರ ಆರೋಪ ಸಾಬೀತು…12.35 ಲಕ್ಷ ಗುಳುಂ…ವರದಿ ಸಲ್ಲಿಸುವಂತೆ ಆಡಳಿತ ಮಂಡಳಿಗೆ ನೋಟೀಸ್…

ಹಾಡ್ಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅವ್ಯವಹಾರ ಆರೋಪ ಸಾಬೀತು…12.35 ಲಕ್ಷ…

ನಂಜನಗೂಡು,ಫೆ19,Tv10 ಕನ್ನಡ ನಂಜನಗೂಡು ತಾಲೂಕು ಹಾಡ್ಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಮುಖ್ಯ ಕಾರ್ಯನಿರ್ವಾಹಕರು ಹಾಗೂ ಸಿಬ್ಬಂದಿಗಳು ಸೇರಿ ನಡೆಸಿದ ಅವ್ಯವಹಾರ ಆರೋಪ ಮೇಲ್ನೋಟಕ್ಕೆ ಸಾಬೀತಾಗಿದೆ.12,35,916/- ರೂ ಅವ್ಯವಹಾರ…
ದರೋಡೆಗೆ ಹೊಂಚು…ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ…

ದರೋಡೆಗೆ ಹೊಂಚು…ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ…

ಪಿರಿಯಾಪಟ್ಟಣ,ಫೆ19,Tv10 ಕನ್ನಡ ದರೋಡೆ ಮಾಡಲು ಹೊಂಚು ಹಾಕುತ್ತಿರುವ ಖತರ್ನಾಕ್ ಕಳ್ಳರ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಸಿಸಿ ಕ್ಯಾಮೆರಾವನ್ನು ಕಿತ್ತುಹಾಕಿ ಪ್ಲಾನ್ ಮಾಡುತ್ತಿರುವ ಮುಸುಕುಧಾರಿಗಳ ದೃಶ್ಯ ಸೆರೆಯಾಗಿದೆ.ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆಯ…

Leave a Reply

Your email address will not be published. Required fields are marked *