ಉದಯಗಿರಿ ಪೊಲೀಸರ ಭರ್ಜರಿ ಬೇಟೆ…38.60 ಲಕ್ಷ ಮೌಲ್ಯದ 154 ಕೆಜಿ ಗಾಂಜಾ ವಶ…ಇಬ್ಬರು ಅಂದರ್…

ಉದಯಗಿರಿ ಪೊಲೀಸರ ಭರ್ಜರಿ ಬೇಟೆ…38.60 ಲಕ್ಷ ಮೌಲ್ಯದ 154 ಕೆಜಿ ಗಾಂಜಾ ವಶ…ಇಬ್ಬರು ಅಂದರ್…

ಮೈಸೂರು,ನ13,Tv10 ಕನ್ನಡ

ಉದಯಗಿರಿ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ 38.60 ಲಕ್ಷ ಮೌಲ್ಯದ 154 kg 450 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರನ್ನ ಬಂಧಿಸಲಾಗಿದೆ.ಆರೋಪಿಗಳಿಂದ ಎರಡು ಮೊಬೈಲ್ ಸೀಜ್ ಮಾಡಲಾಗಿದೆ.ಮತ್ತೋರ್ವ ಆರೋಪಿ ತಲೆ ಮರೆಸಿಕೊಂಡಿದ್ದಾನೆ.

ಕಲ್ಯಾಣಗಿರಿಯ ಕೆಹೆಚ್ ಬಿ ಕಾಲೋನಿಯ ಮನೆಯೊಂದರಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿಟ್ಟಿದ್ದ ಖಚಿತ ಮಾಹಿತಿ ಆಧರಿಸಿ ಉದಯಗಿರಿ ಠಾಣೆ ಪೊಲೀಸರು ದಾಳಿ ನಡೆಸಿದಾಗ 154 ಕೆಜಿ 450 ಗ್ರಾಂ ತೂಕದ ಗಾಂಜಾ ಪತ್ತೆ ಆಗಿದೆ.ಈ ಸಂಭಂಧ ಸೈಯದ್ ವಾಸೀಂ ಹಾಗೂ ಯಾಸ್ಮಿನ್ ತಾಜ್ ರನ್ನ ಬಂಧಿಸಲಾಗಿದೆ.ಪ್ರಮುಖ ಆರೋಪಿ ಅಫ್ರೋಜ್ ಖಾನ್ ತಲೆ ಮರೆಸಿಕೊಂಡಿದ್ದಾನೆ.ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ… ನಂಜನಗೂಡು,ಫೆ9,Tv10 ಕನ್ನಡ ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ,ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30…
ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ.

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ…

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ. ಹನೂರು Tv10 ಕನ್ನಡ07/02/2026. ಹನೂರು :ರೈತಾಪಿ ವರ್ಗದ ಜನರು…
ಭೂಗಳ್ಳರಿಗೆ ಬಿಸಿ…ಜೆಸಿಬಿ ಘರ್ಜನೆ…140 ಕೋಟಿ ಮೌಲ್ಯದ ಆಸ್ತಿ ಮೈಸೂರು ಅಭಿವೃದ್ದಿ ಪ್ರಾಧಿಕಾರದ ವಶಕ್ಕೆ…

ಭೂಗಳ್ಳರಿಗೆ ಬಿಸಿ…ಜೆಸಿಬಿ ಘರ್ಜನೆ…140 ಕೋಟಿ ಮೌಲ್ಯದ ಆಸ್ತಿ ಮೈಸೂರು ಅಭಿವೃದ್ದಿ ಪ್ರಾಧಿಕಾರದ…

ಭೂಗಳ್ಳರಿಗೆ ಬಿಸಿ…ಜೆಸಿಬಿ ಘರ್ಜನೆ…140 ಕೋಟಿ ಮೌಲ್ಯದ ಆಸ್ತಿ ಮೈಸೂರು ಅಭಿವೃದ್ದಿ ಪ್ರಾಧಿಕಾರದ ವಶಕ್ಕೆ… ಮೈಸೂರು,ಫೆ7,Tv10 ಕನ್ನಡ ಬೆಳ್ಳಬೆಳಗ್ಗೆ ಮೈಸೂರು ಅಭಿವೃದ್ದ ಪ್ರಾಧಿಕಾರ ಭೂಗಳ್ಳರಿಗೆ ಬಿಸಿ ಮುಟ್ಟಿಸಿದೆ.ಮೈಸೂರು ತಾಲೂಕು ಕಸಬ…

Leave a Reply

Your email address will not be published. Required fields are marked *