ಉದಯಗಿರಿ ಪೊಲೀಸರ ಭರ್ಜರಿ ಬೇಟೆ…38.60 ಲಕ್ಷ ಮೌಲ್ಯದ 154 ಕೆಜಿ ಗಾಂಜಾ ವಶ…ಇಬ್ಬರು ಅಂದರ್…

ಉದಯಗಿರಿ ಪೊಲೀಸರ ಭರ್ಜರಿ ಬೇಟೆ…38.60 ಲಕ್ಷ ಮೌಲ್ಯದ 154 ಕೆಜಿ ಗಾಂಜಾ ವಶ…ಇಬ್ಬರು ಅಂದರ್…

ಮೈಸೂರು,ನ13,Tv10 ಕನ್ನಡ

ಉದಯಗಿರಿ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ 38.60 ಲಕ್ಷ ಮೌಲ್ಯದ 154 kg 450 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರನ್ನ ಬಂಧಿಸಲಾಗಿದೆ.ಆರೋಪಿಗಳಿಂದ ಎರಡು ಮೊಬೈಲ್ ಸೀಜ್ ಮಾಡಲಾಗಿದೆ.ಮತ್ತೋರ್ವ ಆರೋಪಿ ತಲೆ ಮರೆಸಿಕೊಂಡಿದ್ದಾನೆ.

ಕಲ್ಯಾಣಗಿರಿಯ ಕೆಹೆಚ್ ಬಿ ಕಾಲೋನಿಯ ಮನೆಯೊಂದರಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿಟ್ಟಿದ್ದ ಖಚಿತ ಮಾಹಿತಿ ಆಧರಿಸಿ ಉದಯಗಿರಿ ಠಾಣೆ ಪೊಲೀಸರು ದಾಳಿ ನಡೆಸಿದಾಗ 154 ಕೆಜಿ 450 ಗ್ರಾಂ ತೂಕದ ಗಾಂಜಾ ಪತ್ತೆ ಆಗಿದೆ.ಈ ಸಂಭಂಧ ಸೈಯದ್ ವಾಸೀಂ ಹಾಗೂ ಯಾಸ್ಮಿನ್ ತಾಜ್ ರನ್ನ ಬಂಧಿಸಲಾಗಿದೆ.ಪ್ರಮುಖ ಆರೋಪಿ ಅಫ್ರೋಜ್ ಖಾನ್ ತಲೆ ಮರೆಸಿಕೊಂಡಿದ್ದಾನೆ.ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *