ಕೆಲಸದಲ್ಲಿ ಬೇಸರ…ಕೊಡಗು ಡಿಸ್ಟ್ರಿಕ್ ಸರ್ಜನ್ ಮಿಸ್ಸಿಂಗ್…ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು…

ಕೆಲಸದಲ್ಲಿ ಬೇಸರ…ಕೊಡಗು ಡಿಸ್ಟ್ರಿಕ್ ಸರ್ಜನ್ ಮಿಸ್ಸಿಂಗ್…ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು…

ಮೈಸೂರು,ನ14,Tv10 ಕನ್ನಡ

ಕೊಡಗು ಡಿಸ್ಟ್ರಿಕ್ ಸರ್ಜನ್ (KOIMS) ಡಾ.ನಂಜುಂಡಯ್ಯ ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದಾರೆ.ಮೈಸೂರಿನ ಹಿನಕಲ್ ನಿವಾಸಿಯಾಗಿರುವ ಡಾ.ನಂಜುಂಡಯ್ಯ ಕೆಲಸದ ನಿಮಿತ್ತ ಕೊಡಗಿಗೆ ನವೆಂಬರ್ 11 ರಂದು ತೆರಳಿದ್ದಾರೆ.ಅಂದು ಕೆಲಸ ಮುಗಿಸಿದ ಡಾ.ನಂಜುಂಡಯ್ಯ ಮನೆಗೆ ಹಿಂದಿರುಗಿಲ್ಲ.ಪತ್ನಿ ಡಾ.ಪ್ರಿಯಾ ರವರು ಪತಿಯ ಸ್ನೇಹಿತರೊಬ್ಬರಿಗೆ ಕರೆ ಮಾಡಿದಾಗ ಕೆಲಸದಲ್ಲಿ ಬೇಸರವಾಗಿ ಹೊರಟಿದ್ದಾರೆಂದು ತಿಳಿಸಿದ್ದಾರೆ.ಅನಾಮಧೇಯ ಮಹಿಳೆಯೊಬ್ಬರು ಈ ಮಾಹಿತಿಯನ್ನ ಸ್ನೇಹಿತರಿಗೆ ತಿಳಿಸಿರುವುದಾಗಿ ಹೇಳಿದ್ದಾರೆ.ಕೆಲಸದಲ್ಲಿ ಬೇಸರಗೊಂಡು ನಾಪತ್ತೆಯಾದ ಪತಿಯನ್ನ ಹುಡುಕಿಕೊಡುವಂತೆ ಪತ್ನಿ ಡಾ.ಪ್ರಿಯಾ ವಿಜಯನಗರ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *