ಕೆಲಸದಲ್ಲಿ ಬೇಸರ…ಕೊಡಗು ಡಿಸ್ಟ್ರಿಕ್ ಸರ್ಜನ್ ಮಿಸ್ಸಿಂಗ್…ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು…

ಕೆಲಸದಲ್ಲಿ ಬೇಸರ…ಕೊಡಗು ಡಿಸ್ಟ್ರಿಕ್ ಸರ್ಜನ್ ಮಿಸ್ಸಿಂಗ್…ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು…

ಮೈಸೂರು,ನ14,Tv10 ಕನ್ನಡ

ಕೊಡಗು ಡಿಸ್ಟ್ರಿಕ್ ಸರ್ಜನ್ (KOIMS) ಡಾ.ನಂಜುಂಡಯ್ಯ ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದಾರೆ.ಮೈಸೂರಿನ ಹಿನಕಲ್ ನಿವಾಸಿಯಾಗಿರುವ ಡಾ.ನಂಜುಂಡಯ್ಯ ಕೆಲಸದ ನಿಮಿತ್ತ ಕೊಡಗಿಗೆ ನವೆಂಬರ್ 11 ರಂದು ತೆರಳಿದ್ದಾರೆ.ಅಂದು ಕೆಲಸ ಮುಗಿಸಿದ ಡಾ.ನಂಜುಂಡಯ್ಯ ಮನೆಗೆ ಹಿಂದಿರುಗಿಲ್ಲ.ಪತ್ನಿ ಡಾ.ಪ್ರಿಯಾ ರವರು ಪತಿಯ ಸ್ನೇಹಿತರೊಬ್ಬರಿಗೆ ಕರೆ ಮಾಡಿದಾಗ ಕೆಲಸದಲ್ಲಿ ಬೇಸರವಾಗಿ ಹೊರಟಿದ್ದಾರೆಂದು ತಿಳಿಸಿದ್ದಾರೆ.ಅನಾಮಧೇಯ ಮಹಿಳೆಯೊಬ್ಬರು ಈ ಮಾಹಿತಿಯನ್ನ ಸ್ನೇಹಿತರಿಗೆ ತಿಳಿಸಿರುವುದಾಗಿ ಹೇಳಿದ್ದಾರೆ.ಕೆಲಸದಲ್ಲಿ ಬೇಸರಗೊಂಡು ನಾಪತ್ತೆಯಾದ ಪತಿಯನ್ನ ಹುಡುಕಿಕೊಡುವಂತೆ ಪತ್ನಿ ಡಾ.ಪ್ರಿಯಾ ವಿಜಯನಗರ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿದ್ದಾರೆ…

Spread the love

Related post

ಶ್ರೀರಾಮ ಗೆಳೆಯರ ಬಳಗದಿಂದ ಪುನೀತ್ ರಾಜ್ ಕುಮಾರ್ ಜನ್ಮದಿನೋತ್ಸವ ಆಚರಣೆ…ಮಜ್ಜಿಗೆ,ಸಿಹಿ ವಿತರಣೆ…

ಶ್ರೀರಾಮ ಗೆಳೆಯರ ಬಳಗದಿಂದ ಪುನೀತ್ ರಾಜ್ ಕುಮಾರ್ ಜನ್ಮದಿನೋತ್ಸವ ಆಚರಣೆ…ಮಜ್ಜಿಗೆ,ಸಿಹಿ ವಿತರಣೆ…

ಮೈಸೂರು,ಮಾ17,Tv10 ಕನ್ನಡ ಕನ್ನಡ ಚಿತ್ರರಂಗದ ಮರೆಯಲಾಗದ ಮಾಣಿಕ್ಯ ಪವರ್ ಸ್ಟಾರ್ ಯುವರತ್ನ ಪುನೀತ್ ರಾಜಕುಮಾರ್ ರವರ ಜನ್ಮದಿನೋತ್ಸವದ ನೆನಪಿಗಾಗಿ ‘ಶ್ರೀರಾಮ ಗೆಳಯರ ಬಳಗದ’ ವತಿಯಿಂದ ಚಾಮುಂಡಿಪುರಂ ವೃತ್ತದಲ್ಲಿ ಸಾರ್ವಜನಿಕರಿಗೆ…
ಕಳೆದುಹೋಗಿದ್ದ ಮೊಬೈಲ್ ವಾರಸುದಾರರಿಗೆ…ಮಾಲೀಕರನ್ನ ತಲುಪಿದ 37 ಮೊಬೈಲ್…

ಕಳೆದುಹೋಗಿದ್ದ ಮೊಬೈಲ್ ವಾರಸುದಾರರಿಗೆ…ಮಾಲೀಕರನ್ನ ತಲುಪಿದ 37 ಮೊಬೈಲ್…

ಮೈಸೂರು,ಮಾ17,Tv10 ಕನ್ನಡ ಕಳೆದುಹೋಗಿದ್ದ 37 ಮೊಬೈಲ್ ಫೋನ್ ಗಳನ್ನು ದೇವರಾಜ ಠಾಣೆ ಪೊಲೀಸರು ಇಂದು ವಾರಸುದಾರರಿಗೆ ಮರಳಿಸಿದರು. ದೇವರಾಜ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರಘು.ಕೆ.ಆರ್. ಉಪ ನಿರೀಕ್ಷಕರಾದ…
ಸಿಟಿ ಲೈಟ್ಸ್ ತಂಡದಿಂದ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬ ಆಚರಣೆ…

ಸಿಟಿ ಲೈಟ್ಸ್ ತಂಡದಿಂದ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬ ಆಚರಣೆ…

ಬೆಂಗಳೂರು,ಮಾ17,Tv10 ಕನ್ನಡ ಬೆಂಗಳೂರಿನ ಗುಬ್ಬಿ ವೀರಣ್ಣ ಕಲಾ ಮಂಟಪದಲ್ಲಿ ಸಿಟಿ ಲೈಟ್ಸ್ ಚಿತ್ರೀಕರಣ ನಡೆಯುವ ಸಂಧರ್ಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ರವರ ಹುಟ್ಟು ಹಬ್ಬವನ್ನ ಆಚರಿಸಲಾಯಿತು. ಕೇಕ್…

Leave a Reply

Your email address will not be published. Required fields are marked *