ಶಾಸಕ ಶ್ರೀವತ್ಸ್ ನೂತನ ಕಚೇರಿ ಉದ್ಘಾಟನೆ…ಅಗಸ್ತ್ಯ ಕ್ರಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಶುಭಹಾರೈಕೆ…

ಶಾಸಕ ಶ್ರೀವತ್ಸ್ ನೂತನ ಕಚೇರಿ ಉದ್ಘಾಟನೆ…ಅಗಸ್ತ್ಯ ಕ್ರಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಶುಭಹಾರೈಕೆ…

ಮೈಸೂರು,ನ18,Tv10 ಕನ್ನಡ

ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ.ಎಸ್ ಶ್ರೀವತ್ಸ ರವರ ನೂತನ ಶಾಸಕರ ಕಚೇರಿ ಕರ್ತವ್ಯ ಭವನ ಉದ್ಘಾಟನೆ ಅಗ್ರಹಾರದಲ್ಲಿ ನೆರವೇರಿತು.
ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಆಡಳಿತ ಮಂಡಳಿ ಸದಸ್ಯರು ಶ್ರೀನಿವಾಸನ ಭಾವಚಿತ್ರ ನೀಡಿ ಶುಭಕೋರಿದು
ರು. ಅಗಸ್ತ್ಯ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಂ ಡಿ ಗೋಪಿನಾಥ್,ಉಪಾಧ್ಯಕ್ಷರಾದ ಎಂ ಎನ್ ಸೌಮ್ಯ ಹಾಗೂ ಖಜಾಂಚಿ ಕೆ ನಾಗರಾಜ ನಿರ್ದೇಶಕ ಮಂಡಲಿ ಸದಸ್ಯರಾದ ಸಿ ವಿ ಪಾರ್ಥಸಾರಥಿ, ಹೆಚ್ ಎಸ್. ಪ್ರಶಾಂತ್ ತಾತಾಚಾರ್, ಎಂ ಆರ್
ಬಾಲಕೃಷ್ಣ ,ಹೆಚ್ ಪಿ
ಚೇತನ್, ಎನ್
ಪಣಿರಾಜ್ , ವಿಕ್ರಂ ಅಯ್ಯಂಗಾರ್,ಪಿ
ಮಹಿಮ , ಎನ್ ನಾಗಶ್ರೀ, ಕೆ ಎನ್ ಅರುಣ್, ಶಿವರುದ್ರಪ್ಪ,ಎಸ್ ರಾಜಮ್ಮ , ಎಂ ಪಿ
ಶಾಶ್ವತಿ ನಾಯಕ ಹಾಗೂ ಪ್ರಭಾರ ಕಾರ್ಯದರ್ಶಿ ಎನ್ ವೀಣಾ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *