ಶಾಸಕ ಶ್ರೀವತ್ಸ್ ನೂತನ ಕಚೇರಿ ಉದ್ಘಾಟನೆ…ಅಗಸ್ತ್ಯ ಕ್ರಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಶುಭಹಾರೈಕೆ…

ಶಾಸಕ ಶ್ರೀವತ್ಸ್ ನೂತನ ಕಚೇರಿ ಉದ್ಘಾಟನೆ…ಅಗಸ್ತ್ಯ ಕ್ರಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಶುಭಹಾರೈಕೆ…

ಮೈಸೂರು,ನ18,Tv10 ಕನ್ನಡ

ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ.ಎಸ್ ಶ್ರೀವತ್ಸ ರವರ ನೂತನ ಶಾಸಕರ ಕಚೇರಿ ಕರ್ತವ್ಯ ಭವನ ಉದ್ಘಾಟನೆ ಅಗ್ರಹಾರದಲ್ಲಿ ನೆರವೇರಿತು.
ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಆಡಳಿತ ಮಂಡಳಿ ಸದಸ್ಯರು ಶ್ರೀನಿವಾಸನ ಭಾವಚಿತ್ರ ನೀಡಿ ಶುಭಕೋರಿದು
ರು. ಅಗಸ್ತ್ಯ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಂ ಡಿ ಗೋಪಿನಾಥ್,ಉಪಾಧ್ಯಕ್ಷರಾದ ಎಂ ಎನ್ ಸೌಮ್ಯ ಹಾಗೂ ಖಜಾಂಚಿ ಕೆ ನಾಗರಾಜ ನಿರ್ದೇಶಕ ಮಂಡಲಿ ಸದಸ್ಯರಾದ ಸಿ ವಿ ಪಾರ್ಥಸಾರಥಿ, ಹೆಚ್ ಎಸ್. ಪ್ರಶಾಂತ್ ತಾತಾಚಾರ್, ಎಂ ಆರ್
ಬಾಲಕೃಷ್ಣ ,ಹೆಚ್ ಪಿ
ಚೇತನ್, ಎನ್
ಪಣಿರಾಜ್ , ವಿಕ್ರಂ ಅಯ್ಯಂಗಾರ್,ಪಿ
ಮಹಿಮ , ಎನ್ ನಾಗಶ್ರೀ, ಕೆ ಎನ್ ಅರುಣ್, ಶಿವರುದ್ರಪ್ಪ,ಎಸ್ ರಾಜಮ್ಮ , ಎಂ ಪಿ
ಶಾಶ್ವತಿ ನಾಯಕ ಹಾಗೂ ಪ್ರಭಾರ ಕಾರ್ಯದರ್ಶಿ ಎನ್ ವೀಣಾ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *