ದೆವರಾಜು ಗೆ ಲೋಕಾಯುಕ್ತ ಮತ್ತೆ ನೋಟೀಸ್…ಮುಡಾ ಮಾಜಿ ಅಧ್ಯಕ್ಷ ಡಿ.ಧೃವಕುಮಾರ್ ಗೂ ನೋಟೀಸ್…

ದೆವರಾಜು ಗೆ ಲೋಕಾಯುಕ್ತ ಮತ್ತೆ ನೋಟೀಸ್…ಮುಡಾ ಮಾಜಿ ಅಧ್ಯಕ್ಷ ಡಿ.ಧೃವಕುಮಾರ್ ಗೂ ನೋಟೀಸ್…

ಮೈಸೂರು,ನ19,Tv10 ಕನ್ನಡ

ಸಿಎಂ ಸಿದ್ದರಾಮಯ್ಯ ಅಕ್ರಮವಾಗಿ ಮುಡಾದಿಂದ ಬದಲಿ ನಿವೇಶನ ಪಡೆದ ಆರೋಪದ ಹಿನ್ನಲೆ ಲೋಕಾಯುಕ್ತ ತೆನಿಖೆ
ಮಹತ್ವದ ಘಟ್ಟ ತಲುಪಿದೆ.ಮತ್ತೆ ಎ4 ದೇವರಾಜುಗೆ ಲೋಕಾಯುಕ್ತ ನೋಟಿಸ್ ನೀಡಿದ್ದಾರೆ.
ನಾಳೆ 20/11/2024ರಂದು ಲೋಕಾಯುಕ್ತ ಕಚೇರಿಗೆ ಆಗಮಿಸವಂತೆ ನೋಟಿಸ್ ನೀಡಲಾಗಿದೆ.
ದೇವರಾಜು ಸ‌.ನಂ 464ರ ಜಮೀನು ಮಾಲೀಕ.ಈ
ಹಿಂದೆ ಪೂರ್ತಿ ದಿನ ದೇವರಾಜು ವಿಚಾರಣೆ ಮಾಡಿದ್ದ ಲೋಕಾಯುಕ್ತ
ಇದೀಗ ಮತ್ತೊಮ್ಮೆ ಎರಡನೇ ಬಾರಿಗೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದೆ.
ಹಿಂದಿನ ಮುಡಾ ಆಯುಕ್ತ ಕಾಂತರಾಜು ಹಾಗೂ ಮಾಜಿ ಅಧ್ಯಕ್ಷ ಡಿ ಧೃವಕುಮಾರ್‌‌ಗೂ ನೋಟಿಸ್ ಜಾರಿ ಮಾಡಿದೆ.
ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಬದಲಿ ನಿವೇಶನ ನೀಡಲು ಆದೇಶ ಮಾಡಿದಾಗ ಧೃವಕುಮಾರ್ ಅಧ್ಯಕ್ಷರಾಗಿದ್ದರು…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *