ದೆವರಾಜು ಗೆ ಲೋಕಾಯುಕ್ತ ಮತ್ತೆ ನೋಟೀಸ್…ಮುಡಾ ಮಾಜಿ ಅಧ್ಯಕ್ಷ ಡಿ.ಧೃವಕುಮಾರ್ ಗೂ ನೋಟೀಸ್…

ದೆವರಾಜು ಗೆ ಲೋಕಾಯುಕ್ತ ಮತ್ತೆ ನೋಟೀಸ್…ಮುಡಾ ಮಾಜಿ ಅಧ್ಯಕ್ಷ ಡಿ.ಧೃವಕುಮಾರ್ ಗೂ ನೋಟೀಸ್…

ಮೈಸೂರು,ನ19,Tv10 ಕನ್ನಡ

ಸಿಎಂ ಸಿದ್ದರಾಮಯ್ಯ ಅಕ್ರಮವಾಗಿ ಮುಡಾದಿಂದ ಬದಲಿ ನಿವೇಶನ ಪಡೆದ ಆರೋಪದ ಹಿನ್ನಲೆ ಲೋಕಾಯುಕ್ತ ತೆನಿಖೆ
ಮಹತ್ವದ ಘಟ್ಟ ತಲುಪಿದೆ.ಮತ್ತೆ ಎ4 ದೇವರಾಜುಗೆ ಲೋಕಾಯುಕ್ತ ನೋಟಿಸ್ ನೀಡಿದ್ದಾರೆ.
ನಾಳೆ 20/11/2024ರಂದು ಲೋಕಾಯುಕ್ತ ಕಚೇರಿಗೆ ಆಗಮಿಸವಂತೆ ನೋಟಿಸ್ ನೀಡಲಾಗಿದೆ.
ದೇವರಾಜು ಸ‌.ನಂ 464ರ ಜಮೀನು ಮಾಲೀಕ.ಈ
ಹಿಂದೆ ಪೂರ್ತಿ ದಿನ ದೇವರಾಜು ವಿಚಾರಣೆ ಮಾಡಿದ್ದ ಲೋಕಾಯುಕ್ತ
ಇದೀಗ ಮತ್ತೊಮ್ಮೆ ಎರಡನೇ ಬಾರಿಗೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದೆ.
ಹಿಂದಿನ ಮುಡಾ ಆಯುಕ್ತ ಕಾಂತರಾಜು ಹಾಗೂ ಮಾಜಿ ಅಧ್ಯಕ್ಷ ಡಿ ಧೃವಕುಮಾರ್‌‌ಗೂ ನೋಟಿಸ್ ಜಾರಿ ಮಾಡಿದೆ.
ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಬದಲಿ ನಿವೇಶನ ನೀಡಲು ಆದೇಶ ಮಾಡಿದಾಗ ಧೃವಕುಮಾರ್ ಅಧ್ಯಕ್ಷರಾಗಿದ್ದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *