ಹುಣಸೂರು ಟೌನ್ ಪೊಲೀಸರ ಕಾರ್ಯಾಚರಣೆ…ಮನೆಗಳವು ಆರೋಪಿ ಬಂಧನ…18 ಕಳವು ಪ್ರಕರಣ ಪತ್ತೆ…ನಗದು ಸೇರಿದಂತೆ 5.5 ಲಕ್ಷ ಮೌಲ್ಯದ ಪದಾರ್ಥಗಳು ವಶ…

ಹುಣಸೂರು ಟೌನ್ ಪೊಲೀಸರ ಕಾರ್ಯಾಚರಣೆ…ಮನೆಗಳವು ಆರೋಪಿ ಬಂಧನ…18 ಕಳವು ಪ್ರಕರಣ ಪತ್ತೆ…ನಗದು ಸೇರಿದಂತೆ 5.5 ಲಕ್ಷ ಮೌಲ್ಯದ ಪದಾರ್ಥಗಳು ವಶ…

ಹುಣಸೂರು,ನ20,Tv10 ಕನ್ನಡ

ಹುಣಸೂರು ಟೌನ್ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಮನೆಗಳವು ಆರೋಪಿ ಬಂಧನವಾಗಿದೆ.ಬಂಧಿತನಿಂದ 1.72 ಲಕ್ಷ ನಗದು ಸೇರಿದಂತೆ 5.5 ಲಕ್ಷ ಮೌಲ್ಯದ ಪದಾರ್ಥಗಳನ್ನ ವಶಪಡಿಸಿಕೊಳ್ಳಲಾಗಿದೆ.ಮೈಸೂರಿನ ಬೆಲವತ್ತ ಗ್ರಾಮದ ಸೈಯದ್ ಉಸ್ಮಾನ್(35) ಬಂಧಿತ ಆರೋಪಿ.ಹುಣಸೂರಿನ ಬಜಾರ್ ರಸ್ತೆ,ಜೆ.ಎಲ್.ಬಿ.ರಸ್ತೆ,ಹಳೇ ಸೇತುವೆ ರಸ್ತೆಯ ಮೆಡಿಕಲ್ ಶಾಪ್ ಗಳಲ್ಲಿ ಕನ್ನ ಕಳುವು ಪ್ರಕರಣಗಳು ನಡೆದಿತ್ತು.ಈ ಸಂಭಂಧ ಖದೀಮನ ಬಂಧನಕ್ಕೆ ಹುಣಸೂರು ಠಾಣೆ ಇನ್ಸ್ಪೆಕ್ಟರ್ ಸಂತೋಷ್ ಕಶ್ಯಪ್ ಜಾಲ ಬೀಸಿದ್ದರು.ಖತರ್ನಾಕ್ ಕಳ್ಳ ಪೊಲೀಸರು ಹಣೆದ ಜಾಲಕ್ಕೆ ಸಿಕ್ಕಿಬಿದ್ದಿದ್ದಾನೆ.ಹುಣಸೂರು,ಮೈಸೂರು,ಬೆಂಗಳೂರು,ರಾಮನಗರ,ಮಂಡ್ಯ,ನಂಜನಗೂಡು ಸೇರಿದಂತೆ ಇತರೆಡೆ ನಡೆದ 18 ಕನ್ನಕಳುವು ಪ್ರಕರಣಗಳು ಪತ್ತೆಯಾಗಿದೆ.ಬಂಧಿತನಿಂದ 1.72 ಲಕ್ಷ ನಗದು,10 ಗ್ರಾಂ ಚಿನ್ನಾಭರಣ,3 ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.

ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್,ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ರವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗೋಪಾಲಕೃಷ್ಣ ಉಸ್ತುವಾರಿಯಲ್ಲಿ ಹುಣಸೂರು ಟೌನ್ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕರಾದ ಸಂತೋಷ್ ಕಶ್ಯಪ್,ಪಿಎಸ್ಸೈ ಗಳಾದ ನಾಗಯ್ಯ ಹಾಗೂ ಜಮೀರ್ ಅಹ್ಮದ್ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಯೋಗೇಶ್,ಅರುಣ್,ರವೀಶ್,ಮಹೇಂದ್ತ,ದಿಲೀಪ್,ರವಿಕುಮಾರ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *