ಮಹಿಳೆ ಕೊಂದ ಸ್ಥಳದಲ್ಲೇ ಹಸು ಬಲಿ ಪಡೆದ ಹುಲಿ…ಅರಣ್ಯಾಧಿಕಾರಿಗಳ ವಿರುದ್ದ ಸ್ಥಳೀಯರ ಆಕ್ರೋಷ…

ಮಹಿಳೆ ಕೊಂದ ಸ್ಥಳದಲ್ಲೇ ಹಸು ಬಲಿ ಪಡೆದ ಹುಲಿ…ಅರಣ್ಯಾಧಿಕಾರಿಗಳ ವಿರುದ್ದ ಸ್ಥಳೀಯರ ಆಕ್ರೋಷ…

ನಂಜನಗೂಡು,ನ20,Tv10 ಕನ್ನಡ

ಕಳೆದ ವರ್ಷ ಮಹಿಳೆಯನ್ನ ಕೊಂದಿದ್ದ ಸ್ಥಳದಲ್ಲೇ ಹುಲಿರಾಯ ಹಸುವೊಂದನ್ನ ಬಲಿ ಪಡೆದಿದ್ದಾನೆ.ಹುಲಿ ಕಾಟದಿಂದ ಮುಕ್ತಿ ಸಿಗದ ಹಿನ್ನಲೆ ಸ್ಥಳೀಯರು ಅರಣ್ಯಾಧಿಕಾರಿಗಳನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.ನಿಮ್ಮಿಂದ ಕಾಡಿಗಟ್ಟಲು ಸಾಧ್ಯವಿಲ್ಲವೆಂದ್ರೆ ನಾವೇ ಅಟ್ಟುತ್ತೇವೆ ಎಂದು ಆಕ್ರೋಷ ವ್ಯಕ್ತಪಡಿಸಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ನಾಗಣಾಪುರದಲ್ಲಿ ಘಟನೆ ನಡೆದಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವಲಯ ವ್ಯಾಪ್ತಿಯ ನಾಗಣಾಪುರದಲ್ಲಿ
ಪದೇ ಪದೇ ಹುಲಿ ಕಾಣಿಸಿಕೊಳ್ಳುತ್ತಿದೆ.
ಕಳೆದ ವರ್ಷ ಇದೆ ಸ್ಥಳದಲ್ಲಿ ಹುಲಿ ಮಹಿಳೆಯನ್ನು ಕೊಂದಿತ್ತು.
ಇದೀಗಾ ಹಸುವನ್ನ ಬಲಿ ಪಡೆದು ಮತ್ತೆ ಆತಂಕ ಸೃಷ್ಟಿ ಮಾಡಿದೆ.
ಹುಲಿ ಸೆರೆ ಹಿಡಿಯುವಂತೆ ಸ್ಥಳೀಯರ ಒತ್ತಾಯಿಸಿದ್ದಾರೆ.ಸ್ಥಳಕ್ಕೆ ಭೇಟಿ ನೀಡಿದ
ಅರಣ್ಯಾಧಿಕಾರಿಯನ್ನ ತರಾಟೆ ತೆಗೆದುಕೊಂಡ ಯುವಕರು ನಿಮ್ಮಿಂದ ಹುಲಿಯನ್ನ ಕಾಡಿಗಟ್ಟಲು ಸಾಧ್ಯವಿಲ್ಲ ಅಂದ್ರೆ ನಾವೇ ಓಡಿಸುತ್ತೇವೆ ಎಂದು ಅಧಿಕಾರಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ಹುಲಿ ದಾಳಿಯಿಂದ ಯಾರಾದರು ಸತ್ತ ಮೇಲೆ‌ ಬಂದು ನೀವು ಬಂದು ಮೌನಾಚರಣೆ ಮಾಡೋದು ಬೇಡ.
ನಾಳೆ ನೀವು ಬಂದು ಪರಿಹಾರ ಕೊಡುವುದು ಬೇಡ.
ನೀವು ಹುಲಿ ಬಗ್ಗೆ ಓದಿಕೊಂಡಿದ್ದೀರಾ ನಾವು ಅನುಭವಿಸುತ್ತಿದ್ದೇವೆ.
ನಿಮ್ಮ ಕೈಯಲ್ಲಿ ಶಾಶ್ವತ ಪರಿಹಾರ ಕೊಡಲು ಸಾಧ್ಯವಿಲ್ಲ.ಕಳೆದ ವರ್ಷ ಹುಲಿ ದಾಳಿಯಾಗಿ ಮಹಿಳೆ ಸಾವನಪ್ಪಿದ್ರು.
ಈಗ ಮತ್ತೆ ಜಾನುವಾರು ಮೇಲೆ ದಾಳಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು…

Spread the love

Related post

ಜೋಳ ಹಾಕುವ ವಿಚಾರದಲ್ಲಿ ಹೊಡಿಬಡಿ…ಚಾಕುವಿನಿಂದ ಇರಿತ…5 ಮಂದಿ ವಿರುದ್ದ FIR…

ಜೋಳ ಹಾಕುವ ವಿಚಾರದಲ್ಲಿ ಹೊಡಿಬಡಿ…ಚಾಕುವಿನಿಂದ ಇರಿತ…5 ಮಂದಿ ವಿರುದ್ದ FIR…

ಹುಣಸೂರು,ಏ11, ಜೋಳು ಬಿಡುವ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಹೊಡೆದಾಟ ನಡೆದ ಘಟನೆ ಹುಣಸೂರು ತಾಲೂಕು ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ.ಈ ವೇಳೆ ವ್ಯಕ್ತಿಗೆ ಚಾಕುವಿನಿಂದ ಇರಿಯಲಾಗಿದೆ.ಘಟನೆ ಸಂಭಂಧ ಹುಣಸೂರು…
ಮುಡಾದಲ್ಲಿ ಮತ್ತೊಂದು ಗೋಲ್ ಮಾಲ್…ಪೌತಿಖಾತೆಯಲ್ಲ ಭ್ರಹ್ಮಾಂಡ ಭ್ರಷ್ಟಾಚಾರ…ನಕಲಿ ವ್ಯಕ್ತಿಗಳಿಗೆ ಪೌತಿಖಾತೆ… ವ್ಯವಸ್ಥಾಪಕ ಸಸ್ಪೆಂಡ್…ಆಯುಕ್ತ ಎ.ಎನ್.ರಘುನಂದನ್ ಆದೇಶ…ಮರಣಹೊಂದಿದ ವ್ಯಕ್ತಿಯ ಆಸ್ತಿ ಕಬಳಿಸಿದ ವಂಚಕರ ಜೊತೆ ಕೈಜೋಡಿಸಿದ ಆರೋಪ ಸಾಬೀತಾದ ಹಿನ್ನಲೆ ಅಮಾನತು…

ಮುಡಾದಲ್ಲಿ ಮತ್ತೊಂದು ಗೋಲ್ ಮಾಲ್…ಪೌತಿಖಾತೆಯಲ್ಲ ಭ್ರಹ್ಮಾಂಡ ಭ್ರಷ್ಟಾಚಾರ…ನಕಲಿ ವ್ಯಕ್ತಿಗಳಿಗೆ ಪೌತಿಖಾತೆ… ವ್ಯವಸ್ಥಾಪಕ…

ಮುಡಾದಲ್ಲಿ ಮತ್ತೊಂದು ಗೋಲ್ ಮಾಲ್…ಪೌತಿಖಾತೆಯಲ್ಲ ಭ್ರಹ್ಮಾಂಡ ಭ್ರಷ್ಟಾಚಾರ…ನಕಲಿ ವ್ಯಕ್ತಿಗಳಿಗೆ ಪೌತಿಖಾತೆ… ವ್ಯವಸ್ಥಾಪಕ ಸಸ್ಪೆಂಡ್…ಆಯುಕ್ತ ಎ.ಎನ್.ರಘುನಂದನ್ ಆದೇಶ…ಮರಣಹೊಂದಿದ ವ್ಯಕ್ತಿಯ ಆಸ್ತಿ ಕಬಳಿಸಿದ ವಂಚಕರ ಜೊತೆ ಕೈಜೋಡಿಸಿದ ಆರೋಪ ಸಾಬೀತಾದ ಹಿನ್ನಲೆ…
ವಿಧ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ…ಶಿಕ್ಷಕ ಅಂದರ್…ಮುಖ್ಯ ಶಿಕ್ಷಕನ ವಿರುದ್ದ FIR…

ವಿಧ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ…ಶಿಕ್ಷಕ ಅಂದರ್…ಮುಖ್ಯ ಶಿಕ್ಷಕನ ವಿರುದ್ದ FIR…

ಮೈಸೂರು,ಏ10,Tv10 ಕನ್ನಡ ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆ ಮೈಸೂರು ವಿಜಯನಗರ ಠಾಣೆ ಪೊಲೀಸರು ಶಿಕ್ಷಕನೊರ್ವನನ್ನ ಬಂಧಿಸಿದ್ದಾರೆ.ಲೈಂಗಿಕ ಕಿರುಕುಳದ ಬಗ್ಗೆ ಬರೋಬ್ಬರಿ 20 ವಿದ್ಯಾರ್ಥಿನಿಯರು…

Leave a Reply

Your email address will not be published. Required fields are marked *