ಮಹಿಳೆ ಕೊಂದ ಸ್ಥಳದಲ್ಲೇ ಹಸು ಬಲಿ ಪಡೆದ ಹುಲಿ…ಅರಣ್ಯಾಧಿಕಾರಿಗಳ ವಿರುದ್ದ ಸ್ಥಳೀಯರ ಆಕ್ರೋಷ…

ಮಹಿಳೆ ಕೊಂದ ಸ್ಥಳದಲ್ಲೇ ಹಸು ಬಲಿ ಪಡೆದ ಹುಲಿ…ಅರಣ್ಯಾಧಿಕಾರಿಗಳ ವಿರುದ್ದ ಸ್ಥಳೀಯರ ಆಕ್ರೋಷ…

ನಂಜನಗೂಡು,ನ20,Tv10 ಕನ್ನಡ

ಕಳೆದ ವರ್ಷ ಮಹಿಳೆಯನ್ನ ಕೊಂದಿದ್ದ ಸ್ಥಳದಲ್ಲೇ ಹುಲಿರಾಯ ಹಸುವೊಂದನ್ನ ಬಲಿ ಪಡೆದಿದ್ದಾನೆ.ಹುಲಿ ಕಾಟದಿಂದ ಮುಕ್ತಿ ಸಿಗದ ಹಿನ್ನಲೆ ಸ್ಥಳೀಯರು ಅರಣ್ಯಾಧಿಕಾರಿಗಳನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.ನಿಮ್ಮಿಂದ ಕಾಡಿಗಟ್ಟಲು ಸಾಧ್ಯವಿಲ್ಲವೆಂದ್ರೆ ನಾವೇ ಅಟ್ಟುತ್ತೇವೆ ಎಂದು ಆಕ್ರೋಷ ವ್ಯಕ್ತಪಡಿಸಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ನಾಗಣಾಪುರದಲ್ಲಿ ಘಟನೆ ನಡೆದಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವಲಯ ವ್ಯಾಪ್ತಿಯ ನಾಗಣಾಪುರದಲ್ಲಿ
ಪದೇ ಪದೇ ಹುಲಿ ಕಾಣಿಸಿಕೊಳ್ಳುತ್ತಿದೆ.
ಕಳೆದ ವರ್ಷ ಇದೆ ಸ್ಥಳದಲ್ಲಿ ಹುಲಿ ಮಹಿಳೆಯನ್ನು ಕೊಂದಿತ್ತು.
ಇದೀಗಾ ಹಸುವನ್ನ ಬಲಿ ಪಡೆದು ಮತ್ತೆ ಆತಂಕ ಸೃಷ್ಟಿ ಮಾಡಿದೆ.
ಹುಲಿ ಸೆರೆ ಹಿಡಿಯುವಂತೆ ಸ್ಥಳೀಯರ ಒತ್ತಾಯಿಸಿದ್ದಾರೆ.ಸ್ಥಳಕ್ಕೆ ಭೇಟಿ ನೀಡಿದ
ಅರಣ್ಯಾಧಿಕಾರಿಯನ್ನ ತರಾಟೆ ತೆಗೆದುಕೊಂಡ ಯುವಕರು ನಿಮ್ಮಿಂದ ಹುಲಿಯನ್ನ ಕಾಡಿಗಟ್ಟಲು ಸಾಧ್ಯವಿಲ್ಲ ಅಂದ್ರೆ ನಾವೇ ಓಡಿಸುತ್ತೇವೆ ಎಂದು ಅಧಿಕಾರಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ಹುಲಿ ದಾಳಿಯಿಂದ ಯಾರಾದರು ಸತ್ತ ಮೇಲೆ‌ ಬಂದು ನೀವು ಬಂದು ಮೌನಾಚರಣೆ ಮಾಡೋದು ಬೇಡ.
ನಾಳೆ ನೀವು ಬಂದು ಪರಿಹಾರ ಕೊಡುವುದು ಬೇಡ.
ನೀವು ಹುಲಿ ಬಗ್ಗೆ ಓದಿಕೊಂಡಿದ್ದೀರಾ ನಾವು ಅನುಭವಿಸುತ್ತಿದ್ದೇವೆ.
ನಿಮ್ಮ ಕೈಯಲ್ಲಿ ಶಾಶ್ವತ ಪರಿಹಾರ ಕೊಡಲು ಸಾಧ್ಯವಿಲ್ಲ.ಕಳೆದ ವರ್ಷ ಹುಲಿ ದಾಳಿಯಾಗಿ ಮಹಿಳೆ ಸಾವನಪ್ಪಿದ್ರು.
ಈಗ ಮತ್ತೆ ಜಾನುವಾರು ಮೇಲೆ ದಾಳಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *