ಮಹಿಳೆ ಕೊಂದ ಸ್ಥಳದಲ್ಲೇ ಹಸು ಬಲಿ ಪಡೆದ ಹುಲಿ…ಅರಣ್ಯಾಧಿಕಾರಿಗಳ ವಿರುದ್ದ ಸ್ಥಳೀಯರ ಆಕ್ರೋಷ…

ಮಹಿಳೆ ಕೊಂದ ಸ್ಥಳದಲ್ಲೇ ಹಸು ಬಲಿ ಪಡೆದ ಹುಲಿ…ಅರಣ್ಯಾಧಿಕಾರಿಗಳ ವಿರುದ್ದ ಸ್ಥಳೀಯರ ಆಕ್ರೋಷ…

ನಂಜನಗೂಡು,ನ20,Tv10 ಕನ್ನಡ

ಕಳೆದ ವರ್ಷ ಮಹಿಳೆಯನ್ನ ಕೊಂದಿದ್ದ ಸ್ಥಳದಲ್ಲೇ ಹುಲಿರಾಯ ಹಸುವೊಂದನ್ನ ಬಲಿ ಪಡೆದಿದ್ದಾನೆ.ಹುಲಿ ಕಾಟದಿಂದ ಮುಕ್ತಿ ಸಿಗದ ಹಿನ್ನಲೆ ಸ್ಥಳೀಯರು ಅರಣ್ಯಾಧಿಕಾರಿಗಳನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.ನಿಮ್ಮಿಂದ ಕಾಡಿಗಟ್ಟಲು ಸಾಧ್ಯವಿಲ್ಲವೆಂದ್ರೆ ನಾವೇ ಅಟ್ಟುತ್ತೇವೆ ಎಂದು ಆಕ್ರೋಷ ವ್ಯಕ್ತಪಡಿಸಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ನಾಗಣಾಪುರದಲ್ಲಿ ಘಟನೆ ನಡೆದಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವಲಯ ವ್ಯಾಪ್ತಿಯ ನಾಗಣಾಪುರದಲ್ಲಿ
ಪದೇ ಪದೇ ಹುಲಿ ಕಾಣಿಸಿಕೊಳ್ಳುತ್ತಿದೆ.
ಕಳೆದ ವರ್ಷ ಇದೆ ಸ್ಥಳದಲ್ಲಿ ಹುಲಿ ಮಹಿಳೆಯನ್ನು ಕೊಂದಿತ್ತು.
ಇದೀಗಾ ಹಸುವನ್ನ ಬಲಿ ಪಡೆದು ಮತ್ತೆ ಆತಂಕ ಸೃಷ್ಟಿ ಮಾಡಿದೆ.
ಹುಲಿ ಸೆರೆ ಹಿಡಿಯುವಂತೆ ಸ್ಥಳೀಯರ ಒತ್ತಾಯಿಸಿದ್ದಾರೆ.ಸ್ಥಳಕ್ಕೆ ಭೇಟಿ ನೀಡಿದ
ಅರಣ್ಯಾಧಿಕಾರಿಯನ್ನ ತರಾಟೆ ತೆಗೆದುಕೊಂಡ ಯುವಕರು ನಿಮ್ಮಿಂದ ಹುಲಿಯನ್ನ ಕಾಡಿಗಟ್ಟಲು ಸಾಧ್ಯವಿಲ್ಲ ಅಂದ್ರೆ ನಾವೇ ಓಡಿಸುತ್ತೇವೆ ಎಂದು ಅಧಿಕಾರಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ಹುಲಿ ದಾಳಿಯಿಂದ ಯಾರಾದರು ಸತ್ತ ಮೇಲೆ‌ ಬಂದು ನೀವು ಬಂದು ಮೌನಾಚರಣೆ ಮಾಡೋದು ಬೇಡ.
ನಾಳೆ ನೀವು ಬಂದು ಪರಿಹಾರ ಕೊಡುವುದು ಬೇಡ.
ನೀವು ಹುಲಿ ಬಗ್ಗೆ ಓದಿಕೊಂಡಿದ್ದೀರಾ ನಾವು ಅನುಭವಿಸುತ್ತಿದ್ದೇವೆ.
ನಿಮ್ಮ ಕೈಯಲ್ಲಿ ಶಾಶ್ವತ ಪರಿಹಾರ ಕೊಡಲು ಸಾಧ್ಯವಿಲ್ಲ.ಕಳೆದ ವರ್ಷ ಹುಲಿ ದಾಳಿಯಾಗಿ ಮಹಿಳೆ ಸಾವನಪ್ಪಿದ್ರು.
ಈಗ ಮತ್ತೆ ಜಾನುವಾರು ಮೇಲೆ ದಾಳಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *