ಮಹಿಳೆ ಕೊಂದ ಸ್ಥಳದಲ್ಲೇ ಹಸು ಬಲಿ ಪಡೆದ ಹುಲಿ…ಅರಣ್ಯಾಧಿಕಾರಿಗಳ ವಿರುದ್ದ ಸ್ಥಳೀಯರ ಆಕ್ರೋಷ…

ಮಹಿಳೆ ಕೊಂದ ಸ್ಥಳದಲ್ಲೇ ಹಸು ಬಲಿ ಪಡೆದ ಹುಲಿ…ಅರಣ್ಯಾಧಿಕಾರಿಗಳ ವಿರುದ್ದ ಸ್ಥಳೀಯರ ಆಕ್ರೋಷ…

ನಂಜನಗೂಡು,ನ20,Tv10 ಕನ್ನಡ

ಕಳೆದ ವರ್ಷ ಮಹಿಳೆಯನ್ನ ಕೊಂದಿದ್ದ ಸ್ಥಳದಲ್ಲೇ ಹುಲಿರಾಯ ಹಸುವೊಂದನ್ನ ಬಲಿ ಪಡೆದಿದ್ದಾನೆ.ಹುಲಿ ಕಾಟದಿಂದ ಮುಕ್ತಿ ಸಿಗದ ಹಿನ್ನಲೆ ಸ್ಥಳೀಯರು ಅರಣ್ಯಾಧಿಕಾರಿಗಳನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.ನಿಮ್ಮಿಂದ ಕಾಡಿಗಟ್ಟಲು ಸಾಧ್ಯವಿಲ್ಲವೆಂದ್ರೆ ನಾವೇ ಅಟ್ಟುತ್ತೇವೆ ಎಂದು ಆಕ್ರೋಷ ವ್ಯಕ್ತಪಡಿಸಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ನಾಗಣಾಪುರದಲ್ಲಿ ಘಟನೆ ನಡೆದಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವಲಯ ವ್ಯಾಪ್ತಿಯ ನಾಗಣಾಪುರದಲ್ಲಿ
ಪದೇ ಪದೇ ಹುಲಿ ಕಾಣಿಸಿಕೊಳ್ಳುತ್ತಿದೆ.
ಕಳೆದ ವರ್ಷ ಇದೆ ಸ್ಥಳದಲ್ಲಿ ಹುಲಿ ಮಹಿಳೆಯನ್ನು ಕೊಂದಿತ್ತು.
ಇದೀಗಾ ಹಸುವನ್ನ ಬಲಿ ಪಡೆದು ಮತ್ತೆ ಆತಂಕ ಸೃಷ್ಟಿ ಮಾಡಿದೆ.
ಹುಲಿ ಸೆರೆ ಹಿಡಿಯುವಂತೆ ಸ್ಥಳೀಯರ ಒತ್ತಾಯಿಸಿದ್ದಾರೆ.ಸ್ಥಳಕ್ಕೆ ಭೇಟಿ ನೀಡಿದ
ಅರಣ್ಯಾಧಿಕಾರಿಯನ್ನ ತರಾಟೆ ತೆಗೆದುಕೊಂಡ ಯುವಕರು ನಿಮ್ಮಿಂದ ಹುಲಿಯನ್ನ ಕಾಡಿಗಟ್ಟಲು ಸಾಧ್ಯವಿಲ್ಲ ಅಂದ್ರೆ ನಾವೇ ಓಡಿಸುತ್ತೇವೆ ಎಂದು ಅಧಿಕಾರಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ಹುಲಿ ದಾಳಿಯಿಂದ ಯಾರಾದರು ಸತ್ತ ಮೇಲೆ‌ ಬಂದು ನೀವು ಬಂದು ಮೌನಾಚರಣೆ ಮಾಡೋದು ಬೇಡ.
ನಾಳೆ ನೀವು ಬಂದು ಪರಿಹಾರ ಕೊಡುವುದು ಬೇಡ.
ನೀವು ಹುಲಿ ಬಗ್ಗೆ ಓದಿಕೊಂಡಿದ್ದೀರಾ ನಾವು ಅನುಭವಿಸುತ್ತಿದ್ದೇವೆ.
ನಿಮ್ಮ ಕೈಯಲ್ಲಿ ಶಾಶ್ವತ ಪರಿಹಾರ ಕೊಡಲು ಸಾಧ್ಯವಿಲ್ಲ.ಕಳೆದ ವರ್ಷ ಹುಲಿ ದಾಳಿಯಾಗಿ ಮಹಿಳೆ ಸಾವನಪ್ಪಿದ್ರು.
ಈಗ ಮತ್ತೆ ಜಾನುವಾರು ಮೇಲೆ ದಾಳಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *