ಕಾಡು ತೊರೆದು ನಾಡಿಗೆ ಬಂದ್ರೂ ಮೂಲ ಆದಿವಾಸಿಗಳಿಗೆ ಸಿಗದ ಸರ್ಕಾರಿ ಸೌಲಭ್ಯ…21 ಕುಟುಂಬ ಹೈರಾಣು…

ಕಾಡು ತೊರೆದು ನಾಡಿಗೆ ಬಂದ್ರೂ ಮೂಲ ಆದಿವಾಸಿಗಳಿಗೆ ಸಿಗದ ಸರ್ಕಾರಿ ಸೌಲಭ್ಯ…21 ಕುಟುಂಬ ಹೈರಾಣು…

ನಂಜನಗೂಡು,ನ20,Tv10 ಕನ್ನಡ

ಕಾಡುತೊರೆದು ನಾಡಿಗೆ ಬಂದು ನೆಲೆಸಿದರೂ ಮೂಲ ಆದಿವಾಸಿ ಜನರಿಗೆ ಬವಣೆ ತಪ್ಪಿಲ್ಲ.ಸರ್ಕಾರಿ ಸೌಲಭ್ಯಗಳಿಂದ ವಂಚಿತಾರದ ಸುಮಾರು 21 ಕುಟುಂಬ

ಹೈರಾಣರಾಗಿದ್ದಾರೆ.ಪರಿಶಿಷ್ಟ ಪಂಗಡ ಅಧಿಕಾರಿಗಳ ನಿರ್ಲಕ್ಷತನಕ್ಕೆ ಇದೊಂದು ಉತ್ತಮ ನಿದರ್ಶನವಾಗಿದೆ.ನಂಜನಗೂಡು ತಾಲೂಕಿನ ಹುರ ಹಾಗೂ ಕಪ್ಪುಸೋಗೆ ಗ್ರಾಮದಲ್ಲಿ ಸುಮಾರು 21 ಕಾಡುಕುರುಬ ಸೋಲಿಗ ಜನಾಂಗದ ಕುಟುಂಬಗಳು ನೆಲೆಸಿವೆ.ಕೆಲವು ದಶಕಗಳ ಹಿಂದೆ ಸರ್ಕಾರ ನೀಡಿದ ಕರೆ ಮೇಲೆ ಕಾಡುತೊರೆದ ಈ ಕುಟುಂಬಗಳು ನಾಡು ಸೇರಿವೆ.ವರುಷಗಳೇ ಉರುಳಿದರೂ ಈ ಕುಟುಂಬಗಳು ಸರ್ಕಾರದ ಸವಲತ್ತುಗಳಿಂದ ವಂಚಿತವಾಗಿವೆ.
ಪೌಷ್ಟಿಕ ಆಹಾರ ಪದಾರ್ಥಗಳು ಇವರಿಗೆ ಮರೀಚಿಕೆಯಾಗಿವೆ
ವಾಸಿಸಲು ಮನೆ, ಸರ್ಕಾರದಿಂದ ಸಾಕಷ್ಟು ವರ್ಷಗಳಿಂದ ವಿತರಿಸಲಾಗುತ್ತಿರುವ ಪೌಷ್ಠಿಕ ಆಹಾರ ಪದಾರ್ಥ,ವಾಸದ ಗುಡಿಸಲು ಗಳಿಗೆ ವಿದ್ಯುತ್ ಸಂಪರ್ಕ ಬಂದಿಲ್ಲ.ಮೂರು ತಲೆಮಾರುಗಳ ಹಿಂದೆ ಕಾಡು ತೊರೆದು ನಾಡಿಗೆ ಬಂದು ನೆಲೆಸಿದರೂ ಇದುವರೆಗೂ ಪರಿಶಿಷ್ಟ ಪಂಗಡ ಅಧಿಕಾರಿಗಳು ಇವರ ಕುಟುಂಬದ ಬಳಿ ಭೇಟಿ ನೀಡಿ ಪರಿಶೀಲಿಸಿಲ್ಲ.ಸಂಕಷ್ಟದ ಪರಿಸ್ಥಿತಿಯಲ್ಲಿ ಹೀನಾಯ ಬದುಕು ಸಾಗಿಸುತ್ತಿರುವ ಈ ಕುಟುಂಬಗಳ ಬವಣೆ ತಪ್ಪುವುದು ಯಾವಾಗ..?

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *