ಕಾಡು ತೊರೆದು ನಾಡಿಗೆ ಬಂದ್ರೂ ಮೂಲ ಆದಿವಾಸಿಗಳಿಗೆ ಸಿಗದ ಸರ್ಕಾರಿ ಸೌಲಭ್ಯ…21 ಕುಟುಂಬ ಹೈರಾಣು…

ಕಾಡು ತೊರೆದು ನಾಡಿಗೆ ಬಂದ್ರೂ ಮೂಲ ಆದಿವಾಸಿಗಳಿಗೆ ಸಿಗದ ಸರ್ಕಾರಿ ಸೌಲಭ್ಯ…21 ಕುಟುಂಬ ಹೈರಾಣು…

ನಂಜನಗೂಡು,ನ20,Tv10 ಕನ್ನಡ

ಕಾಡುತೊರೆದು ನಾಡಿಗೆ ಬಂದು ನೆಲೆಸಿದರೂ ಮೂಲ ಆದಿವಾಸಿ ಜನರಿಗೆ ಬವಣೆ ತಪ್ಪಿಲ್ಲ.ಸರ್ಕಾರಿ ಸೌಲಭ್ಯಗಳಿಂದ ವಂಚಿತಾರದ ಸುಮಾರು 21 ಕುಟುಂಬ

ಹೈರಾಣರಾಗಿದ್ದಾರೆ.ಪರಿಶಿಷ್ಟ ಪಂಗಡ ಅಧಿಕಾರಿಗಳ ನಿರ್ಲಕ್ಷತನಕ್ಕೆ ಇದೊಂದು ಉತ್ತಮ ನಿದರ್ಶನವಾಗಿದೆ.ನಂಜನಗೂಡು ತಾಲೂಕಿನ ಹುರ ಹಾಗೂ ಕಪ್ಪುಸೋಗೆ ಗ್ರಾಮದಲ್ಲಿ ಸುಮಾರು 21 ಕಾಡುಕುರುಬ ಸೋಲಿಗ ಜನಾಂಗದ ಕುಟುಂಬಗಳು ನೆಲೆಸಿವೆ.ಕೆಲವು ದಶಕಗಳ ಹಿಂದೆ ಸರ್ಕಾರ ನೀಡಿದ ಕರೆ ಮೇಲೆ ಕಾಡುತೊರೆದ ಈ ಕುಟುಂಬಗಳು ನಾಡು ಸೇರಿವೆ.ವರುಷಗಳೇ ಉರುಳಿದರೂ ಈ ಕುಟುಂಬಗಳು ಸರ್ಕಾರದ ಸವಲತ್ತುಗಳಿಂದ ವಂಚಿತವಾಗಿವೆ.
ಪೌಷ್ಟಿಕ ಆಹಾರ ಪದಾರ್ಥಗಳು ಇವರಿಗೆ ಮರೀಚಿಕೆಯಾಗಿವೆ
ವಾಸಿಸಲು ಮನೆ, ಸರ್ಕಾರದಿಂದ ಸಾಕಷ್ಟು ವರ್ಷಗಳಿಂದ ವಿತರಿಸಲಾಗುತ್ತಿರುವ ಪೌಷ್ಠಿಕ ಆಹಾರ ಪದಾರ್ಥ,ವಾಸದ ಗುಡಿಸಲು ಗಳಿಗೆ ವಿದ್ಯುತ್ ಸಂಪರ್ಕ ಬಂದಿಲ್ಲ.ಮೂರು ತಲೆಮಾರುಗಳ ಹಿಂದೆ ಕಾಡು ತೊರೆದು ನಾಡಿಗೆ ಬಂದು ನೆಲೆಸಿದರೂ ಇದುವರೆಗೂ ಪರಿಶಿಷ್ಟ ಪಂಗಡ ಅಧಿಕಾರಿಗಳು ಇವರ ಕುಟುಂಬದ ಬಳಿ ಭೇಟಿ ನೀಡಿ ಪರಿಶೀಲಿಸಿಲ್ಲ.ಸಂಕಷ್ಟದ ಪರಿಸ್ಥಿತಿಯಲ್ಲಿ ಹೀನಾಯ ಬದುಕು ಸಾಗಿಸುತ್ತಿರುವ ಈ ಕುಟುಂಬಗಳ ಬವಣೆ ತಪ್ಪುವುದು ಯಾವಾಗ..?

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *