ಕಾಡು ತೊರೆದು ನಾಡಿಗೆ ಬಂದ್ರೂ ಮೂಲ ಆದಿವಾಸಿಗಳಿಗೆ ಸಿಗದ ಸರ್ಕಾರಿ ಸೌಲಭ್ಯ…21 ಕುಟುಂಬ ಹೈರಾಣು…

ಕಾಡು ತೊರೆದು ನಾಡಿಗೆ ಬಂದ್ರೂ ಮೂಲ ಆದಿವಾಸಿಗಳಿಗೆ ಸಿಗದ ಸರ್ಕಾರಿ ಸೌಲಭ್ಯ…21 ಕುಟುಂಬ ಹೈರಾಣು…

ನಂಜನಗೂಡು,ನ20,Tv10 ಕನ್ನಡ

ಕಾಡುತೊರೆದು ನಾಡಿಗೆ ಬಂದು ನೆಲೆಸಿದರೂ ಮೂಲ ಆದಿವಾಸಿ ಜನರಿಗೆ ಬವಣೆ ತಪ್ಪಿಲ್ಲ.ಸರ್ಕಾರಿ ಸೌಲಭ್ಯಗಳಿಂದ ವಂಚಿತಾರದ ಸುಮಾರು 21 ಕುಟುಂಬ

ಹೈರಾಣರಾಗಿದ್ದಾರೆ.ಪರಿಶಿಷ್ಟ ಪಂಗಡ ಅಧಿಕಾರಿಗಳ ನಿರ್ಲಕ್ಷತನಕ್ಕೆ ಇದೊಂದು ಉತ್ತಮ ನಿದರ್ಶನವಾಗಿದೆ.ನಂಜನಗೂಡು ತಾಲೂಕಿನ ಹುರ ಹಾಗೂ ಕಪ್ಪುಸೋಗೆ ಗ್ರಾಮದಲ್ಲಿ ಸುಮಾರು 21 ಕಾಡುಕುರುಬ ಸೋಲಿಗ ಜನಾಂಗದ ಕುಟುಂಬಗಳು ನೆಲೆಸಿವೆ.ಕೆಲವು ದಶಕಗಳ ಹಿಂದೆ ಸರ್ಕಾರ ನೀಡಿದ ಕರೆ ಮೇಲೆ ಕಾಡುತೊರೆದ ಈ ಕುಟುಂಬಗಳು ನಾಡು ಸೇರಿವೆ.ವರುಷಗಳೇ ಉರುಳಿದರೂ ಈ ಕುಟುಂಬಗಳು ಸರ್ಕಾರದ ಸವಲತ್ತುಗಳಿಂದ ವಂಚಿತವಾಗಿವೆ.
ಪೌಷ್ಟಿಕ ಆಹಾರ ಪದಾರ್ಥಗಳು ಇವರಿಗೆ ಮರೀಚಿಕೆಯಾಗಿವೆ
ವಾಸಿಸಲು ಮನೆ, ಸರ್ಕಾರದಿಂದ ಸಾಕಷ್ಟು ವರ್ಷಗಳಿಂದ ವಿತರಿಸಲಾಗುತ್ತಿರುವ ಪೌಷ್ಠಿಕ ಆಹಾರ ಪದಾರ್ಥ,ವಾಸದ ಗುಡಿಸಲು ಗಳಿಗೆ ವಿದ್ಯುತ್ ಸಂಪರ್ಕ ಬಂದಿಲ್ಲ.ಮೂರು ತಲೆಮಾರುಗಳ ಹಿಂದೆ ಕಾಡು ತೊರೆದು ನಾಡಿಗೆ ಬಂದು ನೆಲೆಸಿದರೂ ಇದುವರೆಗೂ ಪರಿಶಿಷ್ಟ ಪಂಗಡ ಅಧಿಕಾರಿಗಳು ಇವರ ಕುಟುಂಬದ ಬಳಿ ಭೇಟಿ ನೀಡಿ ಪರಿಶೀಲಿಸಿಲ್ಲ.ಸಂಕಷ್ಟದ ಪರಿಸ್ಥಿತಿಯಲ್ಲಿ ಹೀನಾಯ ಬದುಕು ಸಾಗಿಸುತ್ತಿರುವ ಈ ಕುಟುಂಬಗಳ ಬವಣೆ ತಪ್ಪುವುದು ಯಾವಾಗ..?

Spread the love

Related post

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *