ಟೋಲ್ ನಲ್ಲಿ ರಾಜಕೀಯ ಪುಡಾರಿಗಳ ಪುಂಡಾಟ…ಮಹಿಳಾ ಸಿಬ್ಬಂದಿಯನ್ನ ಎಳೆದಾಡಿ ರಂಪಾಟ…

ಟೋಲ್ ನಲ್ಲಿ ರಾಜಕೀಯ ಪುಡಾರಿಗಳ ಪುಂಡಾಟ…ಮಹಿಳಾ ಸಿಬ್ಬಂದಿಯನ್ನ ಎಳೆದಾಡಿ ರಂಪಾಟ…

ಮಂಡ್ಯ,ನ22,Tv10 ಕನ್ನಡ

ಬೆಂಗಳೂರು ಮೈಸೂರು ಹೈವೇ ಟೋಲ್ ನಲ್ಲಿ ರಾಜಕೀಯ ಪುಡಾರಿಗಳು ನಡೆಸಿದ ಪುಂಡಾಟ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಟೋಲ್ ದುಡ್ಡು ಕಟ್ಟದೇ ಸಿಬ್ಬಂದಿಗಳ ವಿರುದ್ದ ತಿರುಗಿ ಬಿದ್ದಿದ್ದಾರೆ.
ಟೋಲ್ ಕಟ್ಟಿ ಎಂದಿದ್ದಕ್ಕೆ ಕ್ಯಾತೆ ಜಗಳ ತೆಗೆದಿದ್ದಾರೆ.ಕೈ ಮುಖಂಡರೊಬ್ಬರಿಂದ ಪುಂಡಾಟಿಕೆ ನಡೆದಿದೆ.
ಕೊನೆಗೆ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೊಣಂಗೂರು ಟೋಲ್ ನಲ್ಲಿ ಘಟನೆ ನಡೆದಿದೆ.
KA 06 M 8164 ನಂಬರ್ ನ ಕಾರಿನಲ್ಲಿ ಮೈಸೂರು ಕಡೆಗೆ ಹೊರಟಿದ್ದ ಕಾರು.
ಕಾಂಗ್ರೆಸ್ ಪಕ್ಷದ ಪದಾಧಿಕಾರಿ ಎಂದು ಕಾರಿನಲ್ಲಿ ನೇಮ್ ಬೋರ್ಡ್‌ ನಮೂದಿಸಲಾಗಿದೆ.
ಟೋಲ್ ಶುಲ್ಕ ಪಾವತಿಸಲು ನಿರಾಕರಿಸಿದ್ದಾರೆ.
ಕಾರು ಬಿಡದಿದ್ದಕ್ಕೆ ಕೆಳಗಿಳಿದ ಕೈ ಮುಖಂಡ ಆವಾಜ್ ಹಾಕಿದ್ದಾನೆ.
ಟೋಲ್ ಅಮೌಂಟ್ ಕಟ್ಟಲೇಬೇಕು ಎಂದು ಸಿಬ್ಬಂದಿಗಳು ಪಟ್ಟು ಹಿಡಿದಿದ್ದಾರೆ.
ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.ಈ ವೇಳೆ ಟೋಲ್ ನ ಮಹಿಳಾ ಸಿಬ್ಬಂದಿಯ ಜುಟ್ಟು ಹಿಡಿದು ಎಳೆದಾಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನ ನಿಯಂತ್ರಿಸಿದ್ದಾರೆ.
ದೂರನ್ನು ದಾಖಲಿಸಿಕೊಳ್ಳದೆ ಅವರನ್ನ ಸ್ಥಳದಿಂದ ಕಳುಹಿಸಿಕೊಟ್ಟಿದ್ದಾರೆ.
ಶ್ರೀರಂಗಪಟ್ಟಣ ‌ಗ್ರಾಮಾಂತರ ಪೊಲೀಸ್ ‌ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Spread the love

Related post

ಜೋಳ ಹಾಕುವ ವಿಚಾರದಲ್ಲಿ ಹೊಡಿಬಡಿ…ಚಾಕುವಿನಿಂದ ಇರಿತ…5 ಮಂದಿ ವಿರುದ್ದ FIR…

ಜೋಳ ಹಾಕುವ ವಿಚಾರದಲ್ಲಿ ಹೊಡಿಬಡಿ…ಚಾಕುವಿನಿಂದ ಇರಿತ…5 ಮಂದಿ ವಿರುದ್ದ FIR…

ಹುಣಸೂರು,ಏ11, ಜೋಳು ಬಿಡುವ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಹೊಡೆದಾಟ ನಡೆದ ಘಟನೆ ಹುಣಸೂರು ತಾಲೂಕು ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ.ಈ ವೇಳೆ ವ್ಯಕ್ತಿಗೆ ಚಾಕುವಿನಿಂದ ಇರಿಯಲಾಗಿದೆ.ಘಟನೆ ಸಂಭಂಧ ಹುಣಸೂರು…
ಮುಡಾದಲ್ಲಿ ಮತ್ತೊಂದು ಗೋಲ್ ಮಾಲ್…ಪೌತಿಖಾತೆಯಲ್ಲ ಭ್ರಹ್ಮಾಂಡ ಭ್ರಷ್ಟಾಚಾರ…ನಕಲಿ ವ್ಯಕ್ತಿಗಳಿಗೆ ಪೌತಿಖಾತೆ… ವ್ಯವಸ್ಥಾಪಕ ಸಸ್ಪೆಂಡ್…ಆಯುಕ್ತ ಎ.ಎನ್.ರಘುನಂದನ್ ಆದೇಶ…ಮರಣಹೊಂದಿದ ವ್ಯಕ್ತಿಯ ಆಸ್ತಿ ಕಬಳಿಸಿದ ವಂಚಕರ ಜೊತೆ ಕೈಜೋಡಿಸಿದ ಆರೋಪ ಸಾಬೀತಾದ ಹಿನ್ನಲೆ ಅಮಾನತು…

ಮುಡಾದಲ್ಲಿ ಮತ್ತೊಂದು ಗೋಲ್ ಮಾಲ್…ಪೌತಿಖಾತೆಯಲ್ಲ ಭ್ರಹ್ಮಾಂಡ ಭ್ರಷ್ಟಾಚಾರ…ನಕಲಿ ವ್ಯಕ್ತಿಗಳಿಗೆ ಪೌತಿಖಾತೆ… ವ್ಯವಸ್ಥಾಪಕ…

ಮುಡಾದಲ್ಲಿ ಮತ್ತೊಂದು ಗೋಲ್ ಮಾಲ್…ಪೌತಿಖಾತೆಯಲ್ಲ ಭ್ರಹ್ಮಾಂಡ ಭ್ರಷ್ಟಾಚಾರ…ನಕಲಿ ವ್ಯಕ್ತಿಗಳಿಗೆ ಪೌತಿಖಾತೆ… ವ್ಯವಸ್ಥಾಪಕ ಸಸ್ಪೆಂಡ್…ಆಯುಕ್ತ ಎ.ಎನ್.ರಘುನಂದನ್ ಆದೇಶ…ಮರಣಹೊಂದಿದ ವ್ಯಕ್ತಿಯ ಆಸ್ತಿ ಕಬಳಿಸಿದ ವಂಚಕರ ಜೊತೆ ಕೈಜೋಡಿಸಿದ ಆರೋಪ ಸಾಬೀತಾದ ಹಿನ್ನಲೆ…
ವಿಧ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ…ಶಿಕ್ಷಕ ಅಂದರ್…ಮುಖ್ಯ ಶಿಕ್ಷಕನ ವಿರುದ್ದ FIR…

ವಿಧ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ…ಶಿಕ್ಷಕ ಅಂದರ್…ಮುಖ್ಯ ಶಿಕ್ಷಕನ ವಿರುದ್ದ FIR…

ಮೈಸೂರು,ಏ10,Tv10 ಕನ್ನಡ ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆ ಮೈಸೂರು ವಿಜಯನಗರ ಠಾಣೆ ಪೊಲೀಸರು ಶಿಕ್ಷಕನೊರ್ವನನ್ನ ಬಂಧಿಸಿದ್ದಾರೆ.ಲೈಂಗಿಕ ಕಿರುಕುಳದ ಬಗ್ಗೆ ಬರೋಬ್ಬರಿ 20 ವಿದ್ಯಾರ್ಥಿನಿಯರು…

Leave a Reply

Your email address will not be published. Required fields are marked *