ಲಷ್ಕರ್ ಠಾಣೆ ಪೊಲೀಸರ ಕಾರ್ಯಾಚರಣೆ…ದ್ವಿಚಕ್ರ ವಾಹನ ಕಳ್ಳನ ಬಂಧನ…1.30 ಲಕ್ಷ ಮೌಲ್ಯದ 4 ವಾಹನ ವಶ…

ಲಷ್ಕರ್ ಠಾಣೆ ಪೊಲೀಸರ ಕಾರ್ಯಾಚರಣೆ…ದ್ವಿಚಕ್ರ ವಾಹನ ಕಳ್ಳನ ಬಂಧನ…1.30 ಲಕ್ಷ ಮೌಲ್ಯದ 4 ವಾಹನ ವಶ…

ಮೈಸೂರು,ನ25,Tv10 ಕನ್ನಡ

ಲಷ್ಕರ್ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ದ್ವಿಚಕ್ರ ವಾಹನ ಕಳ್ಳ ಸಿಕ್ಕಿಬಿದ್ದಿದ್ದಾನೆ.ಆರೋಪಿಯಿಂದ 1.30 ಲಕ್ಷ ಮೌಲ್ಯದ 4 ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.ಸರಗೂರಿನ ನಿವಾಸಿ ನಿಂಗರಾಜು ಬಂಧಿತ ಆರೋಪಿ.ಲಷ್ಕರ್ ಹಾಗೂ ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ನಾಲ್ಕು ದ್ವಿಚಕ್ರ ವಾಹನಗಳ ಪ್ರಕರಣ ಪತ್ತೆಯಾಗಿದೆ.

ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ರವರ ಉಸ್ತುವಾರಿಯಲ್ಲಿ ಲಷ್ಕರ್ ಠಾಣೆ ನಿರೀಕ್ಷಕರಾದ ಪ್ರಸಾದ್ ಹಾಗೂ ಪಿಎಸ್ಸೈ ಗಳಾದ ಕು.ರಾಧಾ ಮತ್ತು ಅನಿಲ್ ಕುಮಾರ್ ವನ್ನೂರ್ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸುರೇಶ್,ರವಿಕುಮಾರ್,ಮಂಜುನಾಥ್,ಚೌಡಪ್ಪ ಪಾಸೀಗಾರ್,ಅಬ್ದುಲ್ ರೆಹಮಾನ್,ಅಶ್ವಿನಿ ಹಳವಾರ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ.

ಯಶಸ್ವಿ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಮುತ್ತುರಾಜ್ ರವರು ಶ್ಲಾಘಿಸಿದ್ದಾರೆ…

Spread the love

Related post

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…
ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು ಮೈಸೂರು,ಜೂ29,Tv10 ಕನ್ನಡ ನಂಜನಗೂಡು ತಾಲೂಕು ಗಟ್ಟವಾಡಿ ಗ್ರಾಮದ ಶ್ರೀ ಸುಭ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಯಾಗಲಿರುವ…

Leave a Reply

Your email address will not be published. Required fields are marked *