ಲಷ್ಕರ್ ಠಾಣೆ ಪೊಲೀಸರ ಕಾರ್ಯಾಚರಣೆ…ದ್ವಿಚಕ್ರ ವಾಹನ ಕಳ್ಳನ ಬಂಧನ…1.30 ಲಕ್ಷ ಮೌಲ್ಯದ 4 ವಾಹನ ವಶ…

ಲಷ್ಕರ್ ಠಾಣೆ ಪೊಲೀಸರ ಕಾರ್ಯಾಚರಣೆ…ದ್ವಿಚಕ್ರ ವಾಹನ ಕಳ್ಳನ ಬಂಧನ…1.30 ಲಕ್ಷ ಮೌಲ್ಯದ 4 ವಾಹನ ವಶ…

ಮೈಸೂರು,ನ25,Tv10 ಕನ್ನಡ

ಲಷ್ಕರ್ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ದ್ವಿಚಕ್ರ ವಾಹನ ಕಳ್ಳ ಸಿಕ್ಕಿಬಿದ್ದಿದ್ದಾನೆ.ಆರೋಪಿಯಿಂದ 1.30 ಲಕ್ಷ ಮೌಲ್ಯದ 4 ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.ಸರಗೂರಿನ ನಿವಾಸಿ ನಿಂಗರಾಜು ಬಂಧಿತ ಆರೋಪಿ.ಲಷ್ಕರ್ ಹಾಗೂ ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ನಾಲ್ಕು ದ್ವಿಚಕ್ರ ವಾಹನಗಳ ಪ್ರಕರಣ ಪತ್ತೆಯಾಗಿದೆ.

ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ರವರ ಉಸ್ತುವಾರಿಯಲ್ಲಿ ಲಷ್ಕರ್ ಠಾಣೆ ನಿರೀಕ್ಷಕರಾದ ಪ್ರಸಾದ್ ಹಾಗೂ ಪಿಎಸ್ಸೈ ಗಳಾದ ಕು.ರಾಧಾ ಮತ್ತು ಅನಿಲ್ ಕುಮಾರ್ ವನ್ನೂರ್ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸುರೇಶ್,ರವಿಕುಮಾರ್,ಮಂಜುನಾಥ್,ಚೌಡಪ್ಪ ಪಾಸೀಗಾರ್,ಅಬ್ದುಲ್ ರೆಹಮಾನ್,ಅಶ್ವಿನಿ ಹಳವಾರ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ.

ಯಶಸ್ವಿ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಮುತ್ತುರಾಜ್ ರವರು ಶ್ಲಾಘಿಸಿದ್ದಾರೆ…

Spread the love

Related post

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…

Leave a Reply

Your email address will not be published. Required fields are marked *