ಶ್ರೀ ವೈಷ್ಣವ ಸಮಾವೇಶದಲ್ಲಿ ವಿಕ್ರಂ ಅಯ್ಯಂಗಾರ್ ರವರಿಗೆ ಸನ್ಮಾನ…ಸಾಮಾಜಿಕ ಸೇವೆಗೆ ಸಂದ ಗೌರವ…

ಶ್ರೀ ವೈಷ್ಣವ ಸಮಾವೇಶದಲ್ಲಿ ವಿಕ್ರಂ ಅಯ್ಯಂಗಾರ್ ರವರಿಗೆ ಸನ್ಮಾನ…ಸಾಮಾಜಿಕ ಸೇವೆಗೆ ಸಂದ ಗೌರವ…

ಮೈಸೂರು,ನ25,Tv10 ಕನ್ನಡ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶ್ರೀ ಯದುಗಿರಿ ಯತಿರಾಜ ಮಠ ಹಾಗೂ ಅಖಿಲ ಕರ್ನಾಟಕ ಶ್ರೀ ವೈಷ್ಣವ ಮಹಾಸಭಾದಿಂದ ಆಯೋಜಿಸಲಾಗಿದ್ದ ಶ್ರೀ ರಾಮಾನುಜ ವಿಶ್ವವಿಜಯ ಮಹೋತ್ಸವ ಹಾಗೂ ಬೃಹತ್ ಶ್ರೀ ವೈಷ್ಣವ ಸಮಾವೇಶದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸಲಾಯಿತು. ಮೈಸೂರು ನಗರದ ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ಹಾಗೂ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್ ರವರಿಗೆ ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ ಯದುಗಿರಿ ಮಠದ ಶ್ರೀ ಶ್ರೀ ಯದುಗಿರಿ ಯತಿರಾಜ ರಾಮಾನುಜ ಜಿಯರ್ ಸ್ವಾಮಿಗಳು ಸನ್ಮಾನಿಸಿ ಆಶೀರ್ವದಿಸಿದರು.
ಇದೇ ಸಂದರ್ಭದಲ್ಲಿ ಶಾಸಕರಾದ ಟಿ ಎಸ್
ಶ್ರೀವತ್ಸ ಶುಭಾಶಯ ಕೋರಿದರು.
ಇದೇ ಸಂದರ್ಭದಲ್ಲಿ ಯುವ ಮುಖಂಡರಾದ ಟಿ ಎಸ್ ಅರುಣ್ ಸೇರಿದಂತೆ ಇನ್ನಿತರರು ಹಾಜರಿದ್ದರು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *