ಪಂಡರಾಪುರದಲ್ಲಿ ವಿಠಲನ ದರುಶನ ಪಡೆದು ಹಿಂದಿರುಗಿದ ದಂಪತಿಗೆ ಶಾಕ್…ಕಾರು,ಬೆಳ್ಳಿ ಪದಾರ್ಥಗಳು ಕಳ್ಳರ ಪಾಲು…

ಪಂಡರಾಪುರದಲ್ಲಿ ವಿಠಲನ ದರುಶನ ಪಡೆದು ಹಿಂದಿರುಗಿದ ದಂಪತಿಗೆ ಶಾಕ್…ಕಾರು,ಬೆಳ್ಳಿ ಪದಾರ್ಥಗಳು ಕಳ್ಳರ ಪಾಲು…

ಮೈಸೂರು,ನ26,Tv10 ಕನ್ನಡ

ಮಹಾರಾಷ್ಟ್ರ ಪಂಡರಾಪುರದ ವಿಠಲನ ದರುಶನ ಪಡೆದು ಮನೆಗೆ ಹಿಂದಿರುಗಿದ ದಂಪತಿಗೆ ಕಳ್ಳರು ಶಾಕ್ ಕೊಟ್ಟಿದ್ದಾರೆ.ಮನೆಯಲ್ಲಿದ್ದ ಬೆಳ್ಳಿ ಪದಾರ್ಥ,ಕಂಚಿನ ಪದಾರ್ಥ ಹಾಗೂ ಕಾರನ್ನ ದೋಚಿ ಪರಾರಿಯಾಗಿದ್ದಾರೆ.ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕೃತಿ ಬಡಾವಣೆಯಲ್ಲಿ ಘಟನೆ ನಡೆದಿದೆ.ವಿದ್ಯುತ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀನಿವಾಸ ಮೂರ್ತಿ ಎಂಬುವರ ಮನೆಯಲ್ಲಿ ಕಳ್ಳರು ಕೈಚಳಕ ನಡೆಸಿದ್ದಾರೆ.

ಶ್ರೀನಿವಾಸ ಮೂರ್ತಿ ಹಾಗೂ ಇವರ ಪತ್ನಿ ಸಂಗೀತಾ ರವರು ನಂಜನಗೂಡಿನಲ್ಲಿ ಮೀಟರ್ ರೀಡಿಂಗ್ ಕೆಲಸ ಮಾಡುತ್ತಿದ್ದಾರೆ.ನಂಜನಗೂಡಿನಲ್ಲೂ ಸಹ ಮನೆ ಬಾಡಿಗೆ ಪಡೆದು ವಾರದಲ್ಲಿ 4 ದಿನ ನಂಜನಗೂಡು 3 ದಿನ ಮೈಸೂರಿನಲ್ಲಿ ಇರುತ್ತಾರೆ.ಕೆಲವು ದಿನಗಳ ಹಿಂದೆ ಮಹಾರಾಷ್ಟ್ರದ ಪಂಡರಾಪುರದಲ್ಲಿರುವ ವಿಠಲನ ದರುಶನ ಪಡೆಯಲು ತೆರಳಿದ ದಂಪತಿ ಮೈಸೂರಿನ ನಾಡನಹಳ್ಳಿ ಮನೆಗೆ ಹಿಂದಿರುಗಿದಾಗ ಬಾಗಿಲು ತೆರೆದಿತ್ತು.ಒಳಗೆ ಪ್ರವೇಶಿಸಿ ಪರಿಶಿಲಿಸಿದಾಗ ಬೆಳ್ಳಿ ಪದಾರ್ಥಗಳು,ಕಂಚಿನ ಪದಾರ್ಥಗಳು ಹಾಗೂ ಟಾಟಾ ಇಂಡಿಕಾ ಕಾರನ್ನ ದೋಚಿ ಪರಾರಿಯಾಗಿದ್ದಾರೆ.ಕಳುವಾಗಿರುವ ಪದಾರ್ಥಗಳ ಒಟ್ಟು ಮೌಲ್ಯ 81,600/- ರೂಗಳೆಂದು ಅಂದಾಜಿಸಲಾಗಿದ್ದು ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಶ್ರೀನಿವಾಸ ಮೂರ್ತಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *