ಪಂಡರಾಪುರದಲ್ಲಿ ವಿಠಲನ ದರುಶನ ಪಡೆದು ಹಿಂದಿರುಗಿದ ದಂಪತಿಗೆ ಶಾಕ್…ಕಾರು,ಬೆಳ್ಳಿ ಪದಾರ್ಥಗಳು ಕಳ್ಳರ ಪಾಲು…

ಪಂಡರಾಪುರದಲ್ಲಿ ವಿಠಲನ ದರುಶನ ಪಡೆದು ಹಿಂದಿರುಗಿದ ದಂಪತಿಗೆ ಶಾಕ್…ಕಾರು,ಬೆಳ್ಳಿ ಪದಾರ್ಥಗಳು ಕಳ್ಳರ ಪಾಲು…

ಮೈಸೂರು,ನ26,Tv10 ಕನ್ನಡ

ಮಹಾರಾಷ್ಟ್ರ ಪಂಡರಾಪುರದ ವಿಠಲನ ದರುಶನ ಪಡೆದು ಮನೆಗೆ ಹಿಂದಿರುಗಿದ ದಂಪತಿಗೆ ಕಳ್ಳರು ಶಾಕ್ ಕೊಟ್ಟಿದ್ದಾರೆ.ಮನೆಯಲ್ಲಿದ್ದ ಬೆಳ್ಳಿ ಪದಾರ್ಥ,ಕಂಚಿನ ಪದಾರ್ಥ ಹಾಗೂ ಕಾರನ್ನ ದೋಚಿ ಪರಾರಿಯಾಗಿದ್ದಾರೆ.ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕೃತಿ ಬಡಾವಣೆಯಲ್ಲಿ ಘಟನೆ ನಡೆದಿದೆ.ವಿದ್ಯುತ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀನಿವಾಸ ಮೂರ್ತಿ ಎಂಬುವರ ಮನೆಯಲ್ಲಿ ಕಳ್ಳರು ಕೈಚಳಕ ನಡೆಸಿದ್ದಾರೆ.

ಶ್ರೀನಿವಾಸ ಮೂರ್ತಿ ಹಾಗೂ ಇವರ ಪತ್ನಿ ಸಂಗೀತಾ ರವರು ನಂಜನಗೂಡಿನಲ್ಲಿ ಮೀಟರ್ ರೀಡಿಂಗ್ ಕೆಲಸ ಮಾಡುತ್ತಿದ್ದಾರೆ.ನಂಜನಗೂಡಿನಲ್ಲೂ ಸಹ ಮನೆ ಬಾಡಿಗೆ ಪಡೆದು ವಾರದಲ್ಲಿ 4 ದಿನ ನಂಜನಗೂಡು 3 ದಿನ ಮೈಸೂರಿನಲ್ಲಿ ಇರುತ್ತಾರೆ.ಕೆಲವು ದಿನಗಳ ಹಿಂದೆ ಮಹಾರಾಷ್ಟ್ರದ ಪಂಡರಾಪುರದಲ್ಲಿರುವ ವಿಠಲನ ದರುಶನ ಪಡೆಯಲು ತೆರಳಿದ ದಂಪತಿ ಮೈಸೂರಿನ ನಾಡನಹಳ್ಳಿ ಮನೆಗೆ ಹಿಂದಿರುಗಿದಾಗ ಬಾಗಿಲು ತೆರೆದಿತ್ತು.ಒಳಗೆ ಪ್ರವೇಶಿಸಿ ಪರಿಶಿಲಿಸಿದಾಗ ಬೆಳ್ಳಿ ಪದಾರ್ಥಗಳು,ಕಂಚಿನ ಪದಾರ್ಥಗಳು ಹಾಗೂ ಟಾಟಾ ಇಂಡಿಕಾ ಕಾರನ್ನ ದೋಚಿ ಪರಾರಿಯಾಗಿದ್ದಾರೆ.ಕಳುವಾಗಿರುವ ಪದಾರ್ಥಗಳ ಒಟ್ಟು ಮೌಲ್ಯ 81,600/- ರೂಗಳೆಂದು ಅಂದಾಜಿಸಲಾಗಿದ್ದು ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಶ್ರೀನಿವಾಸ ಮೂರ್ತಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *