ಮದುವೆ ಅಟೆಂಡ್ ಮಾಡಿ ಹಿಂದಿರುಗಿದ ಕುಟುಂಬಕ್ಕೆ ಅಘಾತ…1 ಲಕ್ಷ ನಗದು,5.7 ಲಕ್ಷ ಮೌಲ್ಯದ ಚಿನ್ನಾಭರಣ ಕಳುವು…

ಮದುವೆ ಅಟೆಂಡ್ ಮಾಡಿ ಹಿಂದಿರುಗಿದ ಕುಟುಂಬಕ್ಕೆ ಅಘಾತ…1 ಲಕ್ಷ ನಗದು,5.7 ಲಕ್ಷ ಮೌಲ್ಯದ ಚಿನ್ನಾಭರಣ ಕಳುವು…

ಮೈಸೂರು,ನ28,Tv10 ಕನ್ನಡ

ಕೇರಳದಲ್ಲಿ ಸಂಭಂಧಿಕರ ಮದುವೆಗೆ ತೆರಳಿ ಹಿಂದಿರುಗಿದ ಕುಟುಂಬಕ್ಕೆ ಕಳ್ಳರು ಅಘಾತ ನೀಡಿದ್ದಾರೆ.ಮನೆಯ ಹಿಂಬದಿ ಬಾಗಿಲು ಮೀಟಿ ಒಂದು ಲಕ್ಷ ನಗದು ಹಾಗೂ 5.77 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.ಈ ಸಂಭಂದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರಿನ ಸಾತಗಳ್ಳಿ ಬಡಾವಣೆಯಲ್ಲಿರುವ ಇಲಿಯಾಸ್ ಎಂಬುವರ ಮನೆಯಲ್ಲಿ ಘಟನೆ ನಡೆದಿದೆ.ಕೇರಳದಲ್ಲಿ ಸಂಭಂಧಿಕರ ಮದುವೆಗೆ ಇಡೀ ಕುಟುಂಬ ತೆರಳಿತ್ತು.ವಾಪಸ್ ಬಂದಾಗ ಮೊದಲ ಅಂತಸ್ತಿನ ಕೊಠಡಿಯ ವಾಗಿಲು ಮೀಟಿ ಪ್ರವೇಶಿಸಿರುವ ಖದೀಮರು 5.77 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಒಂದು ಲಕ್ಷ ಕ್ಯಾಶ್ ದೋಚಿ ಪರಾರಿಯಾಗಿದ್ದಾರೆ.ವಾಹನ ಬಿಡಿಭಾಗಗಳ ವ್ಯಾಪಾರಿಯಾಗಿರುವ ಇಲಿಯಾಸ್ ರವರು ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *