ಮಾರಕ ರೋಗಕ್ಕೆ ಸಿಲುಕಿ ಹಾಸಿಗೆ ಹಿಡಿದ ಗ್ರಾ.ಪಂ.ಅಧ್ಯಕ್ಷೆ…ಸಹಾಯ ಹಸ್ತಕ್ಕಾಗಿ ಮೊರೆ…6 ತಿಂಗಳಿನಿಂದ ಬದುಕಿಗಾಗಿ ಹೋರಾಟ…

ಮಾರಕ ರೋಗಕ್ಕೆ ಸಿಲುಕಿ ಹಾಸಿಗೆ ಹಿಡಿದ ಗ್ರಾ.ಪಂ.ಅಧ್ಯಕ್ಷೆ…ಸಹಾಯ ಹಸ್ತಕ್ಕಾಗಿ ಮೊರೆ…6 ತಿಂಗಳಿನಿಂದ ಬದುಕಿಗಾಗಿ ಹೋರಾಟ…

ನಂಜನಗೂಡು,ನ30,Tv10 ಕನ್ನಡ

ಮಾರಕ ಖಾಯಿಲೆಗೆ ಸಿಲುಕಿದ ಗ್ರಾಮ ಪಂಚಾಯ್ತಿ ಅಧ್ಯಕ್ಷೆ 6 ತಿಂಗಳಿಂದ ಹಾಸಿಗೆ ಹಿಡಿದಿದ್ದಾರೆ.ಚಿಕಿತ್ಸೆಗಾಗಿ ಲಕ್ಷಾಂತರ ಹಣ ವೆಚ್ಚವಾಗಲಿದ್ದು ಸಹಾಯಹಸ್ತಕ್ಕಾಗಿ ಮೊರೆ ಇಡುತ್ತಿದ್ದಾರೆ.ಹಾಸಿಗೆ ಹಿಡಿದು ಬದುಕಿಗಾಗಿ ಹೋರಾಟ ನಡೆಸುತ್ತಿರುವ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನೆರವಿಗೆ ಹೃದಯವಂತ ಉದಾರಿಗಳು ನೆರವಿಗೆ ಬರಬೇಕಿದೆ.

ನಂಜನಗೂಡು ತಾಲೂಕು ಹೆಡಿಯಾಲ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಹದೇವಮ್ಮ ಹಾಸಿಗೆ ಹಿಡಿದವರು.ಡೋರನಕಟ್ಟೆ ಆದಿವಾಸಿ ಕಾಲೋನಿಯ ನಿವಾಸಿ ಆಗಿರುವ ಹಾಲಿ ಅಧ್ಯಕ್ಷೆ ಮಹದೇವಮ್ಮ ಗೆ ಸುಮಾರು 6 ತಿಂಗಳ ಹಿಂದೆ ಮಾರಕ ಖಾಯಲೆ ಇರುವುದು ಬೆಳಕಿಗೆ ಬಂದಿದೆ.ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಗುಣಮುಖರಾಗಿಲ್ಲ.ಇದೀಗ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈಗಾಗಲೇ ಲಕ್ಷಾಂತರ ಹಣ ಖರ್ಚು ಮಾಡಿರುವ ಮಹದೇವಮ್ಮ ಮುಂದಿನ ಚಿಕಿತ್ಸೆ ವೆಚ್ಚ ಭರಿಸಲಾಗದೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.ಮಹದೇವಮ್ಮ ರವರ ಚಿಕಿತ್ಸೆಗೆ ಲಕ್ಷಾಂತರ ಹಣದ ಅವಶ್ಯಕತೆ ಇದೆ.ಉದಾರಿಗಳು ಮಹದೇವಮ್ಮ ನೆರವಿಗೆ ಬರಬೇಕಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *