ಮಾರಕ ರೋಗಕ್ಕೆ ಸಿಲುಕಿ ಹಾಸಿಗೆ ಹಿಡಿದ ಗ್ರಾ.ಪಂ.ಅಧ್ಯಕ್ಷೆ…ಸಹಾಯ ಹಸ್ತಕ್ಕಾಗಿ ಮೊರೆ…6 ತಿಂಗಳಿನಿಂದ ಬದುಕಿಗಾಗಿ ಹೋರಾಟ…

ಮಾರಕ ರೋಗಕ್ಕೆ ಸಿಲುಕಿ ಹಾಸಿಗೆ ಹಿಡಿದ ಗ್ರಾ.ಪಂ.ಅಧ್ಯಕ್ಷೆ…ಸಹಾಯ ಹಸ್ತಕ್ಕಾಗಿ ಮೊರೆ…6 ತಿಂಗಳಿನಿಂದ ಬದುಕಿಗಾಗಿ ಹೋರಾಟ…

ನಂಜನಗೂಡು,ನ30,Tv10 ಕನ್ನಡ

ಮಾರಕ ಖಾಯಿಲೆಗೆ ಸಿಲುಕಿದ ಗ್ರಾಮ ಪಂಚಾಯ್ತಿ ಅಧ್ಯಕ್ಷೆ 6 ತಿಂಗಳಿಂದ ಹಾಸಿಗೆ ಹಿಡಿದಿದ್ದಾರೆ.ಚಿಕಿತ್ಸೆಗಾಗಿ ಲಕ್ಷಾಂತರ ಹಣ ವೆಚ್ಚವಾಗಲಿದ್ದು ಸಹಾಯಹಸ್ತಕ್ಕಾಗಿ ಮೊರೆ ಇಡುತ್ತಿದ್ದಾರೆ.ಹಾಸಿಗೆ ಹಿಡಿದು ಬದುಕಿಗಾಗಿ ಹೋರಾಟ ನಡೆಸುತ್ತಿರುವ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನೆರವಿಗೆ ಹೃದಯವಂತ ಉದಾರಿಗಳು ನೆರವಿಗೆ ಬರಬೇಕಿದೆ.

ನಂಜನಗೂಡು ತಾಲೂಕು ಹೆಡಿಯಾಲ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಹದೇವಮ್ಮ ಹಾಸಿಗೆ ಹಿಡಿದವರು.ಡೋರನಕಟ್ಟೆ ಆದಿವಾಸಿ ಕಾಲೋನಿಯ ನಿವಾಸಿ ಆಗಿರುವ ಹಾಲಿ ಅಧ್ಯಕ್ಷೆ ಮಹದೇವಮ್ಮ ಗೆ ಸುಮಾರು 6 ತಿಂಗಳ ಹಿಂದೆ ಮಾರಕ ಖಾಯಲೆ ಇರುವುದು ಬೆಳಕಿಗೆ ಬಂದಿದೆ.ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಗುಣಮುಖರಾಗಿಲ್ಲ.ಇದೀಗ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈಗಾಗಲೇ ಲಕ್ಷಾಂತರ ಹಣ ಖರ್ಚು ಮಾಡಿರುವ ಮಹದೇವಮ್ಮ ಮುಂದಿನ ಚಿಕಿತ್ಸೆ ವೆಚ್ಚ ಭರಿಸಲಾಗದೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.ಮಹದೇವಮ್ಮ ರವರ ಚಿಕಿತ್ಸೆಗೆ ಲಕ್ಷಾಂತರ ಹಣದ ಅವಶ್ಯಕತೆ ಇದೆ.ಉದಾರಿಗಳು ಮಹದೇವಮ್ಮ ನೆರವಿಗೆ ಬರಬೇಕಿದೆ…

Spread the love

Related post

ಗೋಲ್ಡ್,ಸಿಲ್ವರ್,ಕರೆನ್ಸಿ,ಕ್ರೂಡ್ ಆಯಿಲ್ ಬುಸಿನೆಸ್ ನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…19.65 ಲಕ್ಷಕ್ಕೆ ಉಂಡೆನಾಮ…

ಗೋಲ್ಡ್,ಸಿಲ್ವರ್,ಕರೆನ್ಸಿ,ಕ್ರೂಡ್ ಆಯಿಲ್ ಬುಸಿನೆಸ್ ನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…19.65 ಲಕ್ಷಕ್ಕೆ ಉಂಡೆನಾಮ…

ಗೋಲ್ಡ್,ಸಿಲ್ವರ್,ಕರೆನ್ಸಿ,ಕ್ರೂಡ್ ಆಯಿಲ್ ಬುಸಿನೆಸ್ ನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…19.65 ಲಕ್ಷಕ್ಕೆ ಉಂಡೆನಾಮ… ಮೈಸೂರು,ಏ1,Tv10 ಕನ್ನಡ ಗೋಲ್ಡ್,ಸಿಲ್ವರ್ ಮತ್ತು ವಿವಿದ ಕರೆನ್ಸಿ,ಕ್ರೂಡ್ ಆಯಿಲ್ ಕುರಿತಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ರೆ…
ಹೊಸಹಳ್ಳಿ ಗ್ರಾ.ಪಂ.ತೆರಿಗೆ ವಸೂಲಾತಿಯಲ್ಲಿ ದಾಖಲೆ ಸಂಗ್ರಹ…ಜಿಲ್ಲೆಗೇ ಪ್ರಥಮ ಸ್ಥಾನ…

ಹೊಸಹಳ್ಳಿ ಗ್ರಾ.ಪಂ.ತೆರಿಗೆ ವಸೂಲಾತಿಯಲ್ಲಿ ದಾಖಲೆ ಸಂಗ್ರಹ…ಜಿಲ್ಲೆಗೇ ಪ್ರಥಮ ಸ್ಥಾನ…

ಹೊಸಹಳ್ಳಿ ಗ್ರಾ.ಪಂ.ತೆರಿಗೆ ವಸೂಲಾತಿಯಲ್ಲಿ ದಾಖಲೆ ಸಂಗ್ರಹ…ಜಿಲ್ಲೆಗೇ ಪ್ರಥಮ ಸ್ಥಾನ… ಶ್ರೀರಂಗಪಟ್ಟಣ,ಏ1,Tv10 ಕನ್ನಡ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯ್ತಿ ತೆರಿಗೆ ಸಂಗ್ರಹದಲ್ಲಿ 2025-26 ನೇ ಸಾಲಿನಲ್ಲಿ…
ತುತ್ತು ನೀಡಿದ ವೃದ್ದೆಯ ಸಾವಿಗೆ ಮಿಡಿದ ವಾನರ…ಮೃತದೇಹದ ಬಳಿ ಕುಳಿತು ಅಂತಿಮ ನಮನ…ರಾಮನಗರದಲ್ಲೊಂದು ಹೃದಯಸ್ಪರ್ಶಿ ಘಟನೆ…

ತುತ್ತು ನೀಡಿದ ವೃದ್ದೆಯ ಸಾವಿಗೆ ಮಿಡಿದ ವಾನರ…ಮೃತದೇಹದ ಬಳಿ ಕುಳಿತು ಅಂತಿಮ…

ತುತ್ತು ನೀಡಿದ ವೃದ್ದೆಯ ಸಾವಿಗೆ ಮಿಡಿದ ವಾನರ…ಮೃತದೇಹದ ಬಳಿ ಕುಳಿತು ಅಂತಿಮ ನಮನ…ರಾಮನಗರದಲ್ಲೊಂದು ಹೃದಯಸ್ಪರ್ಶಿ ಘಟನೆ… ರಾಮನಗರ,ಏ1,Tv10 ಕನ್ನಡ ಒಂದೆಡೆ ಮಾನವ ಪ್ರಾಣಿ ಸಂಘರ್ಷ ತಾರಕಕ್ಕೆ ಏರುತ್ತಿದೆ.ಮತ್ತೊಂದೆಡೆ ಮಾನವ…

Leave a Reply

Your email address will not be published. Required fields are marked *