ಮಾರಕ ರೋಗಕ್ಕೆ ಸಿಲುಕಿ ಹಾಸಿಗೆ ಹಿಡಿದ ಗ್ರಾ.ಪಂ.ಅಧ್ಯಕ್ಷೆ…ಸಹಾಯ ಹಸ್ತಕ್ಕಾಗಿ ಮೊರೆ…6 ತಿಂಗಳಿನಿಂದ ಬದುಕಿಗಾಗಿ ಹೋರಾಟ…

ಮಾರಕ ರೋಗಕ್ಕೆ ಸಿಲುಕಿ ಹಾಸಿಗೆ ಹಿಡಿದ ಗ್ರಾ.ಪಂ.ಅಧ್ಯಕ್ಷೆ…ಸಹಾಯ ಹಸ್ತಕ್ಕಾಗಿ ಮೊರೆ…6 ತಿಂಗಳಿನಿಂದ ಬದುಕಿಗಾಗಿ ಹೋರಾಟ…

ನಂಜನಗೂಡು,ನ30,Tv10 ಕನ್ನಡ

ಮಾರಕ ಖಾಯಿಲೆಗೆ ಸಿಲುಕಿದ ಗ್ರಾಮ ಪಂಚಾಯ್ತಿ ಅಧ್ಯಕ್ಷೆ 6 ತಿಂಗಳಿಂದ ಹಾಸಿಗೆ ಹಿಡಿದಿದ್ದಾರೆ.ಚಿಕಿತ್ಸೆಗಾಗಿ ಲಕ್ಷಾಂತರ ಹಣ ವೆಚ್ಚವಾಗಲಿದ್ದು ಸಹಾಯಹಸ್ತಕ್ಕಾಗಿ ಮೊರೆ ಇಡುತ್ತಿದ್ದಾರೆ.ಹಾಸಿಗೆ ಹಿಡಿದು ಬದುಕಿಗಾಗಿ ಹೋರಾಟ ನಡೆಸುತ್ತಿರುವ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನೆರವಿಗೆ ಹೃದಯವಂತ ಉದಾರಿಗಳು ನೆರವಿಗೆ ಬರಬೇಕಿದೆ.

ನಂಜನಗೂಡು ತಾಲೂಕು ಹೆಡಿಯಾಲ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಹದೇವಮ್ಮ ಹಾಸಿಗೆ ಹಿಡಿದವರು.ಡೋರನಕಟ್ಟೆ ಆದಿವಾಸಿ ಕಾಲೋನಿಯ ನಿವಾಸಿ ಆಗಿರುವ ಹಾಲಿ ಅಧ್ಯಕ್ಷೆ ಮಹದೇವಮ್ಮ ಗೆ ಸುಮಾರು 6 ತಿಂಗಳ ಹಿಂದೆ ಮಾರಕ ಖಾಯಲೆ ಇರುವುದು ಬೆಳಕಿಗೆ ಬಂದಿದೆ.ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಗುಣಮುಖರಾಗಿಲ್ಲ.ಇದೀಗ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈಗಾಗಲೇ ಲಕ್ಷಾಂತರ ಹಣ ಖರ್ಚು ಮಾಡಿರುವ ಮಹದೇವಮ್ಮ ಮುಂದಿನ ಚಿಕಿತ್ಸೆ ವೆಚ್ಚ ಭರಿಸಲಾಗದೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.ಮಹದೇವಮ್ಮ ರವರ ಚಿಕಿತ್ಸೆಗೆ ಲಕ್ಷಾಂತರ ಹಣದ ಅವಶ್ಯಕತೆ ಇದೆ.ಉದಾರಿಗಳು ಮಹದೇವಮ್ಮ ನೆರವಿಗೆ ಬರಬೇಕಿದೆ…

Spread the love

Related post

ನಂಜನಗೂಡಿನಲ್ಲಿ ಮಾರಾಮಾರಿ…ಮಾರಕಾಸ್ತ್ರಗಳಿಂದ ಹೊಡೆದಾಟ…ಕ್ಷುಲ್ಲಕ ವಿಚಾರಕ್ಕೆ ಹೊಡಿಬಡಿ…5 ಮಂದಿ ಆಸ್ಪತ್ರೆಗೆ ದಾಖಲು…

ನಂಜನಗೂಡಿನಲ್ಲಿ ಮಾರಾಮಾರಿ…ಮಾರಕಾಸ್ತ್ರಗಳಿಂದ ಹೊಡೆದಾಟ…ಕ್ಷುಲ್ಲಕ ವಿಚಾರಕ್ಕೆ ಹೊಡಿಬಡಿ…5 ಮಂದಿ ಆಸ್ಪತ್ರೆಗೆ ದಾಖಲು…

ನಂಜನಗೂಡಿನಲ್ಲಿ ಮಾರಾಮಾರಿ…ಮಾರಕಾಸ್ತ್ರಗಳಿಂದ ಹೊಡೆದಾಟ…ಕ್ಷುಲ್ಲಕ ವಿಚಾರಕ್ಕೆ ಹೊಡಿಬಡಿ…5 ಮಂದಿ ಆಸ್ಪತ್ರೆಗೆ ದಾಖಲು… ನಂಜನಗೂಡು,ಏ3,Tv10 ಕನ್ನಡ ಕ್ಷುಲ್ಲಕ ವಿಚಾರಕ್ಕೆ ನಂಜನಗೂಡಿನಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ…
ಪಾಲನೆಯಾಗದ ಕೋರ್ಟ್ ಆದೇಶ: ಮೈಸೂರು ಡಿಸಿ ಬಂಧನಕ್ಕೆ ವಾರೆಂಟ್..!

ಪಾಲನೆಯಾಗದ ಕೋರ್ಟ್ ಆದೇಶ: ಮೈಸೂರು ಡಿಸಿ ಬಂಧನಕ್ಕೆ ವಾರೆಂಟ್..!

ಪಾಲನೆಯಾಗದ ಕೋರ್ಟ್ ಆದೇಶ: ಮೈಸೂರು ಡಿಸಿ ಬಂಧನಕ್ಕೆ ವಾರೆಂಟ್..! ಮೈಸೂರು: ಭೂ ವ್ಯಾಜ್ಯ ಪ್ರಕರಣದಲ್ಲಿ ನ್ಯಾಯಾಲಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಮೈಸೂರಿನ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ವಿರುದ್ಧ…
ಕೊಲೆ ಆರೋಪಿ ಜೈಲಿಗೆ…ಮೃತನ ಅಣ್ಣನ ಮೇಲೆ ರಿವೆಂಜ್…ಮಾರಣಾಂತಿಕ ಹಲ್ಲೆ…ಕೋಮಾ ಸ್ಥಿತಿಗೆ ತಲುಪಿದ ಅಣ್ಣ…ಕ್ರಮ ಕೈಗೊಳ್ಳದ ನಂಜನಗೂಡು ಗ್ರಾಮಾಂತರ ಪೊಲೀಸರು ಆರೋಪ…

ಕೊಲೆ ಆರೋಪಿ ಜೈಲಿಗೆ…ಮೃತನ ಅಣ್ಣನ ಮೇಲೆ ರಿವೆಂಜ್…ಮಾರಣಾಂತಿಕ ಹಲ್ಲೆ…ಕೋಮಾ ಸ್ಥಿತಿಗೆ ತಲುಪಿದ…

ಕೊಲೆ ಆರೋಪಿ ಜೈಲಿಗೆ…ಮೃತನ ಅಣ್ಣನ ಮೇಲೆ ರಿವೆಂಜ್…ಮಾರಣಾಂತಿಕ ಹಲ್ಲೆ…ಕೋಮಾ ಸ್ಥಿತಿಗೆ ತಲುಪಿದ ಅಣ್ಣ…ಕ್ರಮ ಕೈಗೊಳ್ಳದ ನಂಜನಗೂಡು ಗ್ರಾಮಾಂತರ ಪೊಲೀಸರು ಆರೋಪ… ನಂಜನಗೂಡು,ಏ3,Tv10 ಕನ್ನಡ ತಮ್ಮನ ಕೊಲೆ ಆರೋಪಿ ಜೈಲಿಗೆ…

Leave a Reply

Your email address will not be published. Required fields are marked *