ಮಾರಕ ರೋಗಕ್ಕೆ ಸಿಲುಕಿ ಹಾಸಿಗೆ ಹಿಡಿದ ಗ್ರಾ.ಪಂ.ಅಧ್ಯಕ್ಷೆ…ಸಹಾಯ ಹಸ್ತಕ್ಕಾಗಿ ಮೊರೆ…6 ತಿಂಗಳಿನಿಂದ ಬದುಕಿಗಾಗಿ ಹೋರಾಟ…

ಮಾರಕ ರೋಗಕ್ಕೆ ಸಿಲುಕಿ ಹಾಸಿಗೆ ಹಿಡಿದ ಗ್ರಾ.ಪಂ.ಅಧ್ಯಕ್ಷೆ…ಸಹಾಯ ಹಸ್ತಕ್ಕಾಗಿ ಮೊರೆ…6 ತಿಂಗಳಿನಿಂದ ಬದುಕಿಗಾಗಿ ಹೋರಾಟ…

ನಂಜನಗೂಡು,ನ30,Tv10 ಕನ್ನಡ

ಮಾರಕ ಖಾಯಿಲೆಗೆ ಸಿಲುಕಿದ ಗ್ರಾಮ ಪಂಚಾಯ್ತಿ ಅಧ್ಯಕ್ಷೆ 6 ತಿಂಗಳಿಂದ ಹಾಸಿಗೆ ಹಿಡಿದಿದ್ದಾರೆ.ಚಿಕಿತ್ಸೆಗಾಗಿ ಲಕ್ಷಾಂತರ ಹಣ ವೆಚ್ಚವಾಗಲಿದ್ದು ಸಹಾಯಹಸ್ತಕ್ಕಾಗಿ ಮೊರೆ ಇಡುತ್ತಿದ್ದಾರೆ.ಹಾಸಿಗೆ ಹಿಡಿದು ಬದುಕಿಗಾಗಿ ಹೋರಾಟ ನಡೆಸುತ್ತಿರುವ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನೆರವಿಗೆ ಹೃದಯವಂತ ಉದಾರಿಗಳು ನೆರವಿಗೆ ಬರಬೇಕಿದೆ.

ನಂಜನಗೂಡು ತಾಲೂಕು ಹೆಡಿಯಾಲ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಹದೇವಮ್ಮ ಹಾಸಿಗೆ ಹಿಡಿದವರು.ಡೋರನಕಟ್ಟೆ ಆದಿವಾಸಿ ಕಾಲೋನಿಯ ನಿವಾಸಿ ಆಗಿರುವ ಹಾಲಿ ಅಧ್ಯಕ್ಷೆ ಮಹದೇವಮ್ಮ ಗೆ ಸುಮಾರು 6 ತಿಂಗಳ ಹಿಂದೆ ಮಾರಕ ಖಾಯಲೆ ಇರುವುದು ಬೆಳಕಿಗೆ ಬಂದಿದೆ.ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಗುಣಮುಖರಾಗಿಲ್ಲ.ಇದೀಗ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈಗಾಗಲೇ ಲಕ್ಷಾಂತರ ಹಣ ಖರ್ಚು ಮಾಡಿರುವ ಮಹದೇವಮ್ಮ ಮುಂದಿನ ಚಿಕಿತ್ಸೆ ವೆಚ್ಚ ಭರಿಸಲಾಗದೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.ಮಹದೇವಮ್ಮ ರವರ ಚಿಕಿತ್ಸೆಗೆ ಲಕ್ಷಾಂತರ ಹಣದ ಅವಶ್ಯಕತೆ ಇದೆ.ಉದಾರಿಗಳು ಮಹದೇವಮ್ಮ ನೆರವಿಗೆ ಬರಬೇಕಿದೆ…

Spread the love

Related post

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…

Leave a Reply

Your email address will not be published. Required fields are marked *