ಧುಮ್ಮಿಕ್ಕುವ ಜಲಪಾತದಲ್ಲಿ ಬಣ್ಣಬಣ್ಣಗಳ ಬೆಳಕಿನ ನರ್ತನ…ರಂಗುರಂಗಿನ ಚುಂಚನಕಟ್ಟೆ ಜಲಪಾತೋತ್ಸವ ಕಣ್ತುಂಬಿಕೊಂಡ ಸಹಸ್ರಾರು ಮಂದಿ… ಕಣ್ತುಂಬಿಕೊಂಡ

ಧುಮ್ಮಿಕ್ಕುವ ಜಲಪಾತದಲ್ಲಿ ಬಣ್ಣಬಣ್ಣಗಳ ಬೆಳಕಿನ ನರ್ತನ…ರಂಗುರಂಗಿನ ಚುಂಚನಕಟ್ಟೆ ಜಲಪಾತೋತ್ಸವ ಕಣ್ತುಂಬಿಕೊಂಡ ಸಹಸ್ರಾರು ಮಂದಿ… ಕಣ್ತುಂಬಿಕೊಂಡ

ಕೆ.ಆರ್.ನಗರ,ನ30,Tv10 ಕನ್ನಡ

ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿರುವ ಚುಂಚನಕಟ್ಟೆ ಜಲಪಾತೋತ್ಸವ ಸಹಸ್ರಾರು ಜನರನ್ನ ತನ್ಮತ್ತ ಸೂಜಿಗಲ್ಲಿನಂತೆ

ಆಕರ್ಷಿಸುತ್ತಿದೆ.ಧುಮ್ಮಿಕ್ಕಿ ಹರಿಯುವ ನೀರಿನ ಮೇಲೆ ಬೆಳಕಿನ ನರ್ತನ ಸಾವಿರಾರು ಮಂದಿಯನ್ನ ಸೆಳೆಯುತ್ತಿದೆ.ಜಲಪಾತೋತ್ಸವದಲ್ಲಿ ನಡೆಯುವ ಬೆಳಕಿನ ಚಿತ್ತಾರಗಳನ್ನ ಸವಿಯಲು ಜನಸಾಗರವೇ ಹರಿದುಬಂದಿದೆ.ಕೆ.ಆರ್.ನಗರ ತಾಲೂಕು ಚುಂಚನಕಟ್ಟೆಯಲ್ಲಿ ಎತ್ತ ನೋಡಿದರು ಜಗಮಗಿ ಸುವ ವಿದ್ಯುತ್ ದೀಪಾಲಂಕಾರ, ರಸ ದೌತಣ ನೀಡಲು ಬೃಹತ್ ವೇದಿಕೆ.ಹರಿಯುವ ನೀರಿನಲ್ಲಿ ಕಂಗೊಳಿಸುವ ಲೇಸರ್ ಕಿರಣಗಳು ಮನಸೂರೆಗೊಳ್ಳುವಂತೆ ಮಾಡಿದೆ. ವಿದ್ಯುತ್ ದೀಪಾಲಂಕೃತ ಧನುಷ್ಕೋಟಿಯಲ್ಲಿ ಅಲೆ ಅಲೆಯಾಗಿ ತೇಲಿಬಂದ ಸಂಗೀತ ನಿಸರ್ಗ ಪ್ರೇಮಿಗಳ ಹೃದಯ ಗೆದ್ದಿದೆ.ಜಲಪಾತೋತ್ಸವದ ಮೊದಲನೇ ದಿನವಾದ ಇಂದು ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಲು ರಾಜ್ಯದ ನಾನಾ ಜಿಲ್ಲೆಗಳಿಂದ ಪ್ರವಾಹೋಪಾದಿಯಲ್ಲಿ ಹರಿದು ಬಂದಿದ್ದು ಬೆಳಕಿನ ಸಾಗರದಲ್ಲಿ ಮಿಂದೆದ್ದಿದ್ದಾರೆ.ಜಲಪಾತೋತ್ಸವದ ಬೆಳಕಿನ ಸೊಬಗನ್ನ ಮನಸಾರೆ ಅಸ್ವಾದಿಸುತ್ತಿದ್ದಾರೆ.
ನವ ವಧುವಿನಂತೆ ಸಿಂಗಾರಗೊಂಡಿರುವ ಚುಂಚನಕಟ್ಟೆಯ ಶ್ರೀರಾಮ ದೇವಾಲಯ, ಬಸವನ ವೃತ್ತ ಸೇರಿದಂತೆ ವಿವಿದೆಡೆಗಳಲ್ಲಿ ವಿದ್ಯುತ್ ದೀಪಾಲಂಕಾರ ಜನರನ್ನ ಮಂತ್ರ ಮುಗ್ಧರನ್ನಾಗಿಸಿದೆ…

Spread the love

Related post

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ…
ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು…

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N…
ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ…

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ…

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ… ಮೈಸೂರು,ಮಾ18,Tv10 ಕನ್ನಡ ಮೈಸೂರು ನಗರ ಪೊಲೀಸ್‌ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ…

Leave a Reply

Your email address will not be published. Required fields are marked *