ಧುಮ್ಮಿಕ್ಕುವ ಜಲಪಾತದಲ್ಲಿ ಬಣ್ಣಬಣ್ಣಗಳ ಬೆಳಕಿನ ನರ್ತನ…ರಂಗುರಂಗಿನ ಚುಂಚನಕಟ್ಟೆ ಜಲಪಾತೋತ್ಸವ ಕಣ್ತುಂಬಿಕೊಂಡ ಸಹಸ್ರಾರು ಮಂದಿ… ಕಣ್ತುಂಬಿಕೊಂಡ

ಧುಮ್ಮಿಕ್ಕುವ ಜಲಪಾತದಲ್ಲಿ ಬಣ್ಣಬಣ್ಣಗಳ ಬೆಳಕಿನ ನರ್ತನ…ರಂಗುರಂಗಿನ ಚುಂಚನಕಟ್ಟೆ ಜಲಪಾತೋತ್ಸವ ಕಣ್ತುಂಬಿಕೊಂಡ ಸಹಸ್ರಾರು ಮಂದಿ… ಕಣ್ತುಂಬಿಕೊಂಡ

ಕೆ.ಆರ್.ನಗರ,ನ30,Tv10 ಕನ್ನಡ

ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿರುವ ಚುಂಚನಕಟ್ಟೆ ಜಲಪಾತೋತ್ಸವ ಸಹಸ್ರಾರು ಜನರನ್ನ ತನ್ಮತ್ತ ಸೂಜಿಗಲ್ಲಿನಂತೆ

ಆಕರ್ಷಿಸುತ್ತಿದೆ.ಧುಮ್ಮಿಕ್ಕಿ ಹರಿಯುವ ನೀರಿನ ಮೇಲೆ ಬೆಳಕಿನ ನರ್ತನ ಸಾವಿರಾರು ಮಂದಿಯನ್ನ ಸೆಳೆಯುತ್ತಿದೆ.ಜಲಪಾತೋತ್ಸವದಲ್ಲಿ ನಡೆಯುವ ಬೆಳಕಿನ ಚಿತ್ತಾರಗಳನ್ನ ಸವಿಯಲು ಜನಸಾಗರವೇ ಹರಿದುಬಂದಿದೆ.ಕೆ.ಆರ್.ನಗರ ತಾಲೂಕು ಚುಂಚನಕಟ್ಟೆಯಲ್ಲಿ ಎತ್ತ ನೋಡಿದರು ಜಗಮಗಿ ಸುವ ವಿದ್ಯುತ್ ದೀಪಾಲಂಕಾರ, ರಸ ದೌತಣ ನೀಡಲು ಬೃಹತ್ ವೇದಿಕೆ.ಹರಿಯುವ ನೀರಿನಲ್ಲಿ ಕಂಗೊಳಿಸುವ ಲೇಸರ್ ಕಿರಣಗಳು ಮನಸೂರೆಗೊಳ್ಳುವಂತೆ ಮಾಡಿದೆ. ವಿದ್ಯುತ್ ದೀಪಾಲಂಕೃತ ಧನುಷ್ಕೋಟಿಯಲ್ಲಿ ಅಲೆ ಅಲೆಯಾಗಿ ತೇಲಿಬಂದ ಸಂಗೀತ ನಿಸರ್ಗ ಪ್ರೇಮಿಗಳ ಹೃದಯ ಗೆದ್ದಿದೆ.ಜಲಪಾತೋತ್ಸವದ ಮೊದಲನೇ ದಿನವಾದ ಇಂದು ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಲು ರಾಜ್ಯದ ನಾನಾ ಜಿಲ್ಲೆಗಳಿಂದ ಪ್ರವಾಹೋಪಾದಿಯಲ್ಲಿ ಹರಿದು ಬಂದಿದ್ದು ಬೆಳಕಿನ ಸಾಗರದಲ್ಲಿ ಮಿಂದೆದ್ದಿದ್ದಾರೆ.ಜಲಪಾತೋತ್ಸವದ ಬೆಳಕಿನ ಸೊಬಗನ್ನ ಮನಸಾರೆ ಅಸ್ವಾದಿಸುತ್ತಿದ್ದಾರೆ.
ನವ ವಧುವಿನಂತೆ ಸಿಂಗಾರಗೊಂಡಿರುವ ಚುಂಚನಕಟ್ಟೆಯ ಶ್ರೀರಾಮ ದೇವಾಲಯ, ಬಸವನ ವೃತ್ತ ಸೇರಿದಂತೆ ವಿವಿದೆಡೆಗಳಲ್ಲಿ ವಿದ್ಯುತ್ ದೀಪಾಲಂಕಾರ ಜನರನ್ನ ಮಂತ್ರ ಮುಗ್ಧರನ್ನಾಗಿಸಿದೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *