ಫೆಂಗಲ್ ಚಂಡಮಾರುತದ ಎಫೆಕ್ಟ್ ಮೈಸೂರು ಜಿಲ್ಲೆಯ ಮೇಲೂ ಪರಿಣಾಮ ಬೀರಿದೆ.ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಸೂಚನೆ ಮೇರೆಗೆ ಡಿಡಿಪಿಐ ಎಸ್ ಟಿ ಜವರೇಗೌಡ ಆದೇಶ ಮಾಡಿದ್ದಾರೆ. ಜಿಟಿ ಜಿಟಿ ಮಳೆ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ…
ದಂಡ ತಪ್ಪಿಸಿಕೊಳ್ಳಲು ನಂಬರ್ ಪ್ಲೇಟ್ ಗೆ ಟಿಶ್ಯೂ ಪೇಪರ್ ಅಂಟಿಸಿ ಸಿಕ್ಕಿಬಿದ್ದ ಭೂಪ… ಮೈಸೂರು,ನ20,Tv10 ಕನ್ನಡ ದಂಡ ತಪ್ಪಿಸಿಕೊಳ್ಳಲು ನಂಬರ್ ಪ್ಲೇಟ್ ಮೇಲೆ ಟಿಶ್ಯೂ ಪೇಪರ್ ಅಂಟಿಸಿ ಬೈಕ್…
ಮಂಡ್ಯ,ನ19,Tv10 ಕನ್ನಡ ಸಾಲಭಾದೆ ಹಿನ್ನಲೆ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಅಗಟಹಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ತ್ರಿಪುರ ಸುಂದರ (42) ಮೃತ…