ಫೆಂಗಲ್ ಚಂಡಮಾರುತದ ಎಫೆಕ್ಟ್ ಮೈಸೂರು ಜಿಲ್ಲೆಯ ಮೇಲೂ ಪರಿಣಾಮ ಬೀರಿದೆ.ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಸೂಚನೆ ಮೇರೆಗೆ ಡಿಡಿಪಿಐ ಎಸ್ ಟಿ ಜವರೇಗೌಡ ಆದೇಶ ಮಾಡಿದ್ದಾರೆ. ಜಿಟಿ ಜಿಟಿ ಮಳೆ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…