ಫೆಂಗಲ್ ಎಫೆಕ್ಟ್…ಜಿಲ್ಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ…ಹುಣಸೂರಿನಲ್ಲಿ ಇಲ್ಲ ಪಾಲನೆ…ಡಿಸಿ ಆದೇಶಕ್ಕೆ ಕ್ಯಾರೆ ಎನ್ನದ ಬಿಇಓ…

ಫೆಂಗಲ್ ಎಫೆಕ್ಟ್…ಜಿಲ್ಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ…ಹುಣಸೂರಿನಲ್ಲಿ ಇಲ್ಲ ಪಾಲನೆ…ಡಿಸಿ ಆದೇಶಕ್ಕೆ ಕ್ಯಾರೆ ಎನ್ನದ ಬಿಇಓ…

ಹುಣಸೂರು,ಡಿ2,Tv10 ಕನ್ನಡ

ಫೆಂಗಲ್ ಚಂಡಮಾರುತದ ಎಫೆಕ್ಟ್ ರಾಜ್ಯದ ಮೇಲೂ ಪರಿಣಾಮ ಬೀರಿದೆ.ರಾಜ್ಯದಲ್ಲೆಲ್ಲಾ ಜಿಟಿ ಜಿಟಿ ಮಳೆ ಆರಂಭವಾಗಿದೆ.ರಾಜ್ಯ ಸರ್ಕಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ.ಮೈಸೂರು ಜಿಲ್ಲೆಯಲ್ಲೂ ಸಹ ಜಿಲ್ಲಾಧಿಕಾರಿಗಳು ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.ಆದ್ರೆ ಜಿಲ್ಲಾಧಿಕಾರಿಗಳ ಆದೇಶ ಹುಣಸೂರು ತಾಲೂಕಿನ ಮೇಲೆ ಪರಿಣಾಮ ಬೀರುವಂತೆ ಕಾಣುತ್ತಿಲ್ಲ.ಹುಣಸೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಳೆ ಬಂದಲ್ಲಿ ರಜೆ ಆದೇಶ ಪಾಲಿಸುವಂತೆ ಶಾಲೆಗಳಿಗೆ ಸೂಚನೆ ನೀಡಿದ್ದಾರೆ.ಜಿಲ್ಲಾಧಿಕಾರಿಗಳ ಆದೇಶಕ್ಕೂ ಕ್ಷೇತ್ರ ಶಿಕ್ಣಣಾಧಿಕಾರಿಗಳು ಕಿಮ್ಮತ್ತು ನೀಡುತ್ತಿಲ್ಲ.ಒಟ್ಟಾರೆ ಹುಣಸೂರು ತಾಲೂಕಿನ ಶಾಲೆಗಳ ಮುಖ್ಯಸ್ಥರಿಗೆ ಯಾರ ಆದೇಶ ಪಾಲಿಸುವುದೋ ತಿಳಿಯದೆ ಗೊಂದಲಕ್ಕೆ ಸಿಲುಕಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *