ಫೆಂಗಲ್ ಎಫೆಕ್ಟ್…ಜಿಲ್ಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ…ಹುಣಸೂರಿನಲ್ಲಿ ಇಲ್ಲ ಪಾಲನೆ…ಡಿಸಿ ಆದೇಶಕ್ಕೆ ಕ್ಯಾರೆ ಎನ್ನದ ಬಿಇಓ…

ಫೆಂಗಲ್ ಎಫೆಕ್ಟ್…ಜಿಲ್ಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ…ಹುಣಸೂರಿನಲ್ಲಿ ಇಲ್ಲ ಪಾಲನೆ…ಡಿಸಿ ಆದೇಶಕ್ಕೆ ಕ್ಯಾರೆ ಎನ್ನದ ಬಿಇಓ…

ಹುಣಸೂರು,ಡಿ2,Tv10 ಕನ್ನಡ

ಫೆಂಗಲ್ ಚಂಡಮಾರುತದ ಎಫೆಕ್ಟ್ ರಾಜ್ಯದ ಮೇಲೂ ಪರಿಣಾಮ ಬೀರಿದೆ.ರಾಜ್ಯದಲ್ಲೆಲ್ಲಾ ಜಿಟಿ ಜಿಟಿ ಮಳೆ ಆರಂಭವಾಗಿದೆ.ರಾಜ್ಯ ಸರ್ಕಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ.ಮೈಸೂರು ಜಿಲ್ಲೆಯಲ್ಲೂ ಸಹ ಜಿಲ್ಲಾಧಿಕಾರಿಗಳು ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.ಆದ್ರೆ ಜಿಲ್ಲಾಧಿಕಾರಿಗಳ ಆದೇಶ ಹುಣಸೂರು ತಾಲೂಕಿನ ಮೇಲೆ ಪರಿಣಾಮ ಬೀರುವಂತೆ ಕಾಣುತ್ತಿಲ್ಲ.ಹುಣಸೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಳೆ ಬಂದಲ್ಲಿ ರಜೆ ಆದೇಶ ಪಾಲಿಸುವಂತೆ ಶಾಲೆಗಳಿಗೆ ಸೂಚನೆ ನೀಡಿದ್ದಾರೆ.ಜಿಲ್ಲಾಧಿಕಾರಿಗಳ ಆದೇಶಕ್ಕೂ ಕ್ಷೇತ್ರ ಶಿಕ್ಣಣಾಧಿಕಾರಿಗಳು ಕಿಮ್ಮತ್ತು ನೀಡುತ್ತಿಲ್ಲ.ಒಟ್ಟಾರೆ ಹುಣಸೂರು ತಾಲೂಕಿನ ಶಾಲೆಗಳ ಮುಖ್ಯಸ್ಥರಿಗೆ ಯಾರ ಆದೇಶ ಪಾಲಿಸುವುದೋ ತಿಳಿಯದೆ ಗೊಂದಲಕ್ಕೆ ಸಿಲುಕಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *