ಕೌಟುಂಬಿಕ ಕಲಹ: ಪತ್ನಿಯನ್ನ ಕೊಂದು ಪೊಲೀಸರಿಗೆ ಶರಣಾದ ಪತಿ…

ಕೌಟುಂಬಿಕ ಕಲಹ: ಪತ್ನಿಯನ್ನ ಕೊಂದು ಪೊಲೀಸರಿಗೆ ಶರಣಾದ ಪತಿ…

ಮೈಸೂರು,ಡಿ4,Tv10 ಕನ್ನಡ

ಕೌಟುಂಬಿಕ ಕಲಹ ಹಿನ್ನಲೆ ಪತ್ನಿಯ ಕತ್ತನ್ನ ಕೊಯ್ದ ಕೊಲೆಗೈದ ಪತಿ ಪೊಲೀಸರಿಗೆ ಶರಣಾದ ಘಟನೆ ಮೈಸೂರಿನ ಲಕ್ಷ್ಮಿಕಾಂತ ನಗರದಲ್ಲಿ ನಡೆದಿದೆ.ಶೃತಿ (28) ಪತಿಯಿಂದ ಕೊಲೆಯಾದ ಪತ್ನಿ.ಮನು(27) ಹತ್ಯೆಗೈದು ಪೊಲೀಸರಿಗೆ ಶರಣಾದ ಪತಿ.

ಬನುಮಯ್ಯ ಕಾಲೇಜಿನಲ್ಲಿ ಬಿಕಾಂ ನಲ್ಲಿದ್ದ ವೇಳೆ ಇಬ್ಬರು ಪರಸ್ಪರ ಪ್ರೀತಿಸಿದ್ದಾರೆ.5 ವರ್ಷಗಳ ಹಿಂದೆ ಪ್ರೀತಿಸಿ ಮದುವೆ ಆಗಿದ್ದಾರೆ.ಅಂತರ್ಜಾತಿ ವಿವಾಹವಾಗಿ ಲಕ್ಷ್ಮಿಕಾಂತ ನಗರದಲ್ಲಿ ಮನೆ ಮಾಡಿ ವಾಸವಿದ್ದ ದಂಪತಿ ನಡುವೆ ಕ್ಷುಲ್ಲಕ ಕಾರಣಗಳಿಗೆ ಜಗಳವಾಗಿದೆ.ಇಂದು ಮುಂಜಾನೆ 4 ಗಂಟೆ ವೇಳೆಯಲ್ಲಿ ನಡೆದ ಜಗಳದಲ್ಲಿ ಪತ್ನಿಗೆ ಮನು ಚಾಕುವಿನಿಂದ ಕುತ್ತಿಗೆ ಕೊಯ್ದು ಹತ್ಯೆಗೈದು ನಂತರ ಪೊಲೀಸರಿಗೆ ಶರಣಾಗಿದ್ದಾನೆ.
ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಈ ಸಂಭಂಧ ಪ್ರಕರಣ ದಾಖಲಾಗಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *