ಕೌಟುಂಬಿಕ ಕಲಹ: ಪತ್ನಿಯನ್ನ ಕೊಂದು ಪೊಲೀಸರಿಗೆ ಶರಣಾದ ಪತಿ…

ಕೌಟುಂಬಿಕ ಕಲಹ: ಪತ್ನಿಯನ್ನ ಕೊಂದು ಪೊಲೀಸರಿಗೆ ಶರಣಾದ ಪತಿ…

ಮೈಸೂರು,ಡಿ4,Tv10 ಕನ್ನಡ

ಕೌಟುಂಬಿಕ ಕಲಹ ಹಿನ್ನಲೆ ಪತ್ನಿಯ ಕತ್ತನ್ನ ಕೊಯ್ದ ಕೊಲೆಗೈದ ಪತಿ ಪೊಲೀಸರಿಗೆ ಶರಣಾದ ಘಟನೆ ಮೈಸೂರಿನ ಲಕ್ಷ್ಮಿಕಾಂತ ನಗರದಲ್ಲಿ ನಡೆದಿದೆ.ಶೃತಿ (28) ಪತಿಯಿಂದ ಕೊಲೆಯಾದ ಪತ್ನಿ.ಮನು(27) ಹತ್ಯೆಗೈದು ಪೊಲೀಸರಿಗೆ ಶರಣಾದ ಪತಿ.

ಬನುಮಯ್ಯ ಕಾಲೇಜಿನಲ್ಲಿ ಬಿಕಾಂ ನಲ್ಲಿದ್ದ ವೇಳೆ ಇಬ್ಬರು ಪರಸ್ಪರ ಪ್ರೀತಿಸಿದ್ದಾರೆ.5 ವರ್ಷಗಳ ಹಿಂದೆ ಪ್ರೀತಿಸಿ ಮದುವೆ ಆಗಿದ್ದಾರೆ.ಅಂತರ್ಜಾತಿ ವಿವಾಹವಾಗಿ ಲಕ್ಷ್ಮಿಕಾಂತ ನಗರದಲ್ಲಿ ಮನೆ ಮಾಡಿ ವಾಸವಿದ್ದ ದಂಪತಿ ನಡುವೆ ಕ್ಷುಲ್ಲಕ ಕಾರಣಗಳಿಗೆ ಜಗಳವಾಗಿದೆ.ಇಂದು ಮುಂಜಾನೆ 4 ಗಂಟೆ ವೇಳೆಯಲ್ಲಿ ನಡೆದ ಜಗಳದಲ್ಲಿ ಪತ್ನಿಗೆ ಮನು ಚಾಕುವಿನಿಂದ ಕುತ್ತಿಗೆ ಕೊಯ್ದು ಹತ್ಯೆಗೈದು ನಂತರ ಪೊಲೀಸರಿಗೆ ಶರಣಾಗಿದ್ದಾನೆ.
ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಈ ಸಂಭಂಧ ಪ್ರಕರಣ ದಾಖಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *