ಕೌಟುಂಬಿಕ ಕಲಹ: ಪತ್ನಿಯನ್ನ ಕೊಂದು ಪೊಲೀಸರಿಗೆ ಶರಣಾದ ಪತಿ…

ಕೌಟುಂಬಿಕ ಕಲಹ: ಪತ್ನಿಯನ್ನ ಕೊಂದು ಪೊಲೀಸರಿಗೆ ಶರಣಾದ ಪತಿ…

ಮೈಸೂರು,ಡಿ4,Tv10 ಕನ್ನಡ

ಕೌಟುಂಬಿಕ ಕಲಹ ಹಿನ್ನಲೆ ಪತ್ನಿಯ ಕತ್ತನ್ನ ಕೊಯ್ದ ಕೊಲೆಗೈದ ಪತಿ ಪೊಲೀಸರಿಗೆ ಶರಣಾದ ಘಟನೆ ಮೈಸೂರಿನ ಲಕ್ಷ್ಮಿಕಾಂತ ನಗರದಲ್ಲಿ ನಡೆದಿದೆ.ಶೃತಿ (28) ಪತಿಯಿಂದ ಕೊಲೆಯಾದ ಪತ್ನಿ.ಮನು(27) ಹತ್ಯೆಗೈದು ಪೊಲೀಸರಿಗೆ ಶರಣಾದ ಪತಿ.

ಬನುಮಯ್ಯ ಕಾಲೇಜಿನಲ್ಲಿ ಬಿಕಾಂ ನಲ್ಲಿದ್ದ ವೇಳೆ ಇಬ್ಬರು ಪರಸ್ಪರ ಪ್ರೀತಿಸಿದ್ದಾರೆ.5 ವರ್ಷಗಳ ಹಿಂದೆ ಪ್ರೀತಿಸಿ ಮದುವೆ ಆಗಿದ್ದಾರೆ.ಅಂತರ್ಜಾತಿ ವಿವಾಹವಾಗಿ ಲಕ್ಷ್ಮಿಕಾಂತ ನಗರದಲ್ಲಿ ಮನೆ ಮಾಡಿ ವಾಸವಿದ್ದ ದಂಪತಿ ನಡುವೆ ಕ್ಷುಲ್ಲಕ ಕಾರಣಗಳಿಗೆ ಜಗಳವಾಗಿದೆ.ಇಂದು ಮುಂಜಾನೆ 4 ಗಂಟೆ ವೇಳೆಯಲ್ಲಿ ನಡೆದ ಜಗಳದಲ್ಲಿ ಪತ್ನಿಗೆ ಮನು ಚಾಕುವಿನಿಂದ ಕುತ್ತಿಗೆ ಕೊಯ್ದು ಹತ್ಯೆಗೈದು ನಂತರ ಪೊಲೀಸರಿಗೆ ಶರಣಾಗಿದ್ದಾನೆ.
ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಈ ಸಂಭಂಧ ಪ್ರಕರಣ ದಾಖಲಾಗಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *