ದೇವಸ್ಥಾನದಲ್ಲಿ ಕಳ್ಳರ ಕೈಚಳಕ…ಹುಂಡಿ ಹಣ ಕದ್ದೊಯ್ದ ಖದೀಮರು…

ನಂಜನಗೂಡು,ಡಿ6,Tv10 ಕನ್ನಡ

ಶ್ರೀ ಮಹದೇಶ್ವರ ದೇವಸ್ಥಾನದಲ್ಲಿ ಹುಂಡಿ ಹಣ ಕದ್ದೊಯ್ದ ಘಟನೆ
ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹೊರವಲಯದಲ್ಲಿರುವ ಶ್ರೀ ಮಹದೇಶ್ವರ ಸ್ವಾಮಿ ದೇವಾಲಯದ
ಬೀಗ ಮುರಿದು ಹುಂಡಿ ಹೊಡೆದು ಕಳ್ಳತನ ಮಾಡಲಾಗಿದೆ.
ಸುಮಾರು 1 ಲಕ್ಷಕ್ಕೂ ಹೆಚ್ಚು ಹಣ ಕಳ್ಳರ ಪಾಲಾಗಿದೆ. ಮೂರನೇ ಬಾರಿಗೆ ಈ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ.ಕಳ್ಳರನ್ನು ಪತ್ತೆ ಹಚ್ಚುವಂತೆ ಗ್ರಾಮಸ್ಥರ ಆಗ್ರಹಿಸಿದ್ದಾರೆ.
ಕವಲಂದೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Spread the love

Related post

ಅಸಲಿ ಇದ್ದರೂ ನಕಲಿ ವ್ಯಕ್ತಿಗಳಿಂದ ಆಸ್ತಿ ಕಬಳಿಸಲು ಸಂಚು…ಐವರ ವಿರುದ್ದ ಹಿರಿಯ ಉಪನೊಂದಣಾಧಿಕಾರಿಗಳಿಂದ ಪ್ರಕರಣ ದಾಖಲು…

ಅಸಲಿ ಇದ್ದರೂ ನಕಲಿ ವ್ಯಕ್ತಿಗಳಿಂದ ಆಸ್ತಿ ಕಬಳಿಸಲು ಸಂಚು…ಐವರ ವಿರುದ್ದ ಹಿರಿಯ…

ಮೈಸೂರು,ಜು10,Tv10 ಕನ್ನಡ ಅಸಲಿ ವ್ಯಕ್ತಿ ಇದ್ದರೂ ನಕಲಿ ವ್ಯಕ್ತಿಗಳು ಆಸ್ತಿಯನ್ನ ಕಬಳಿಸಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ಮೈಸೂರು ಪೂರ್ವ ಉಪನೊಂದಣಾಧಿಕಾರಿ ಕಚೇರಿಯಲ್ಲಿ ನಡೆದಿದೆ.ಸಂಚು ರೂಪಿಸಿ ಸಿಕ್ಕಿಬಿದ್ದ ಐದು ಭೂಗಳ್ಳರ…
ಹೃದಯ ಅಪಘಾತದಿಂದ ಗದ್ದಿಗೆ ಅರ್ಚಿಕರು ಸಾವು

ಹೃದಯ ಅಪಘಾತದಿಂದ ಗದ್ದಿಗೆ ಅರ್ಚಿಕರು ಸಾವು

ಹುಣಸೂರು ತಾಲೂಕಿನ ಗದ್ದಿಗೆ ಚಂಡುಗಣ್ಣ ಸ್ವಾಮಿ ಎಂಬ ಹೆಸರಿನ ಪ್ರಸಿದ್ದ ದೇವಸ್ಥಾನದಲ್ಲಿ ಕೆಂಡಗಣ್ಣ ಸ್ವಾಮಿ ಎಂಬ ಅರ್ಚಕರು ಬೆಳಗಿನ ಜಾವ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತಯಾರಿ ನಡೆಸುವ ವೇಳೆ…
ಹೃದಯಾಘಾತದಿಂದ ಯುವಕ ಸಾವು…

ಹೃದಯಾಘಾತದಿಂದ ಯುವಕ ಸಾವು…

ಮೈಸೂರು,ಜು10,Tv10 ಕನ್ನಡ ಮೈಸೂರಿನಲ್ಲಿ ಹೃದಯಾಘಾತದಿಂದ ಯುವಕ ಸಾವನ್ನಪ್ಪಿದ್ದಾನೆ.ದರ್ಶನ್ ಚೌದ್ರಿ (29) ಸಾವನ್ನಪ್ಪಿದ ಯುವಕ.ಮೈಸೂರಿನ ಚಾಮರಾಜ ಮೊಹಲ್ಲಾದ ನಿವಾಸಿಯಾಗಿದ್ದುದೇವರಾಜ ಮೊಹಲ್ಲಾದಲ್ಲಿ ಬಣ್ಣದ ಅಂಗಡಿ ಮಾಲೀಕನಾಗಿದ್ದ.ನೆನ್ನೆ ರಾತ್ರಿ ದಿಢೀರ್ ಎದೆ ನೋವು…

Leave a Reply

Your email address will not be published. Required fields are marked *